Breaking News
Home / BGAdmin (page 72)

BGAdmin

ಯಾರನ್ನೋ ಹೆದರಿಸಲು ನಾನು ಶಾಸಕನಾಗುತ್ತಿಲ್ಲ- ಬಾಲಚಂದ್ರ ಜಾರಕಿಹೊಳಿ.

ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …

Read More »

ಬುಧವಾರ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಇನಾಮದಾರ ಅಂತ್ಯಕ್ರಿಯೆ

ಬೆಳಗಾವಿ :ಮಾಜಿ ಸಚಿವ ಡಿ.ಬಿ. ಇನಾಮದಾರ ಅವರ ಅಂತ್ಯಕ್ರಿಯೆ ಏಪ್ರಿಲ್ 26 ರಂದು ಮಧ್ಯಾಹ್ನ 12 ಗಂಟೆಗೆ ನೇಗಿನಾಳ ಗ್ರಾಮದ ಅವರ ತೋಟದ ಮನೆ ಬಳಿ ನಡೆಯಲಿದೆ. ಡಿ.ಬಿ.ಇನಾಮದಾರ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪ್ರಾರ್ಥಿವ ಶರೀರ ಇಂದು ಮಧ್ಯರಾತ್ರಿ ಬರಲಿದೆ. ಏಪ್ರಿಲ್ 26 ರಂದು ಬೆಳಗ್ಗೆ 8 ಗಂಟೆಯಿಂದ 11 ಗಂಟೆವರೆಗೆ ನೇಗಿನಾಳ ಬಿ.ಡಿ. ಇನಾಮದಾರ ಹೈಸ್ಕೂಲ್ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ …

Read More »

ಕಿತ್ತೂರು ಧಣಿ,ಶುದ್ಧ ಹಸ್ತದ ರಾಜಕಾರಣಿ,ಡಿ.ಬಿ ಇನಾಮದಾರ್ ಇನ್ನಿಲ್ಲ.

ಬೆಳಗಾವಿ- ಮಾಜಿ ಸಚಿವ, ರಾಯಲ್ ಲೀಡರ್, ಕಿತ್ತೂರು ಕ್ಷೇತ್ರದ ಧನಿ ಡಿ.ಬಿ ಇನಾಮದಾರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ‌. ಒಂದು ತಿಂಗಳ ಹಿಂದೆ ಅವರ ಆರೋಗ್ಯ ಹದಗೆಟ್ಟಿಧದರಿಂದ, ಡಿ.ಬಿ ಇನಾಮದಾರ್ ಅವರನ್ನು ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಚಿಕಿತ್ಸೆ ಫಲಕಾರಿ ಆಗದೇ ಇಂದು ಬೆಳಗ್ಗೆ ಇಹಲೋಕವನ್ನು ತ್ಯೇಜಿಸಿದ್ದಾರೆ. ಕಿತ್ತೂರು ಕ್ಷೇತ್ರದ ಶಾಸಕರಾಗಿ,ಹಲವಾರು ಬಾರಿ ಮಂತ್ರಿಗಳಾಗಿ, ಹಲವಾರು ದಶಕಗಳ ಕಾಲ ರಾಣಿ ಶುಗರ್ಸ್ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಸೇವೆ ಮಾಡಿರುವ ಡಿ‌ಬಿ ಇನಾಮದಾರ್ ಕಿತ್ತೂರು …

Read More »

ಚುನಾವಣಾ ಪ್ರಚಾರದಲ್ಲಿ ಸುರೇಶ ಅಂಗಡಿ ಸಾವನ್ನು ಮತ್ತೊಮ್ಮೆ ಕೆದಕಿದ ಡಿಕೆಶಿ !

ಬೈಂದೂರು :ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಸಾವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಕೆದಕಿದ್ದಾರೆ. ಬೈಂದೂರಿನಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಸಮಯದಲ್ಲಿ ಜನ ಸಾಕಷ್ಟು ತೊಂದರೆ ಅನುಭವಿಸಿದರು. ಬಿಜೆಪಿ ಕೇಂದ್ರ ಸಚಿವ ಸುರೇಶ್ ಅಂಗಡಿ ಸತ್ತಾಗ ಆತನನ್ನು ಅವರ ಊರಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಈ ಸರ್ಕಾರಗಳಿಂದ ಸಾಧ್ಯವಾಗಲಿಲ್ಲ. ಆಕ್ಸಿಜನ್ ಇಲ್ಲದೆ 36 ಜನ ಸತ್ತಾಗ ಕೇವಲ 3 …

Read More »

ನಾಳೆ ಬೆಳಗಾವಿ ಜಿಲ್ಲೆಗೆ ಧಿಡೀರ್ ರಾಹುಲ್ ಗಾಂಧಿ ಬರ್ತಾರೆ..!

ಬೆಳಗಾವಿ :ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ್ದು ಸೋಮವಾರ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಲಿದ್ದಾರೆ. ರಾಮದುರ್ಗದಲ್ಲಿ ಅವರು ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ರಾಹುಲ್ ಗಾಂಧಿ ಇಂದು ಕೂಡಲಸಂಗಮಕ್ಕೆ ಆಗಮಿಸಿದ್ದು ಅಲ್ಲಿಂದ ವಿವಿಧ ಕಾರ್ಯಕ್ರಮ ಮುಗಿಸಿ ಸೋಮವಾರ ಮಧ್ಯಾನ 12ಕ್ಕೆ ರಾಮದುರ್ಗ ಮತ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವರು. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ …

Read More »

ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ಇಡ್ರಿ!

ಬೆಳಗಾವಿ, ): ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಾರ್ತಾಭವನದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಗೋಕಾಕ ಹಾಗೂ ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಎಸ್.ಮಾಲಾರವಿಙ್ಞ ಅವರು ಭೇಟಿ ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಹಾಗೂ ಮುದ್ರಣ‌ ಮಾಧ್ಯಮ ಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಮೇಲೆ‌ ನಿಗಾ ವಹಿಸಬೇಕು. ಪೇಡ್ ನ್ಯೂಸ್ ಅಥವಾ ಜಾಹೀರಾತು ಕಂಡುಬಂದರೆ ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ನಿರ್ದೇಶನ ನೀಡಿದರು. ಇದಲ್ಲದೇ …

Read More »

ಆಕ್ಷೇಪಣೆಗಳ,ಸುಧೀರ್ಘ ವಿಚಾರಣೆ, ರತ್ನಾ ಮಾಮನಿ ನಾಮಪತ್ರ ಅಂಗೀಕಾರ!

ಬೆಳಗಾವಿ- ಸವದತ್ತಿ ಯಲ್ಲಮ್ಮನ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರತ್ನಾ ಮಾಮನಿಯವರ ನಾಮಪತ್ರ ತಿಸ್ಕರಿಸಬೇಕು ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದರಿಂದ ನಿನ್ನೆಯಿಂದ ಎಲ್ಲರ ಗಮನ ಸೆಳೆದಿದ್ದ ಈ ವಿಚಾರ,ಇವತ್ತು ವಿಚಾರಣೆಯಾಗಿ ರತ್ನಾ ಮಾಮನಿ ನಾಮಪತ್ರ ಇವತ್ತು ಅಂಗೀಕಾರಾಗಿದ್ದುಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರು ಸಲ್ಲಿಸಿದ್ದ ನಾಮಪತ್ರವನ್ನು ಅಸಿಂಧು ಎಂದು ಘೋಷಿಸಬೇಕು ಅಂತ ವಿಪಕ್ಷಗಳಿಗೆ ಹಿನ್ನೆಡೆಯಾಗಿದೆ. ಫಾರ್ಮ್ ನಂಬರ್ ೨೬ …

Read More »

1992 ರ ಆಪರೇಷನ್ ಬ್ಲೂ ಸ್ಟಾರ್ ಬೆಳಗಾವಿಯ ಕ್ಯಾಪ್ಟನ್ ಇನ್ನಿಲ್ಲ.

*ವೀರಯೋಧ ಕ್ಯಾಪ್ಟನ್ ರಾಮಪ್ಪ ಕೊಳ್ಳಿ‌ ಇನ್ನಿಲ್ಲ.* 1992 ರ ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆ, 1999 ಕಾರ್ಗಿಲ್ ಯುದ್ಧ ಸೇರಿದಂತೆ ದೇಶದ ಅನೇಕ ಸೈನಿಕ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಭಾರತೀಯ ಸೇನೆಯಲ್ಲಿ ಅಮೋಘ 30 ವರ್ಷಗಳ ಸೇವೆ ಸಲ್ಲಿಸಿದ ಇವರು ನಿವೃತ್ತಿ ನಂತರದ ಜೀವನವನ್ನು ಸ್ವಗ್ರಾಮ ಸವದತ್ತಿ ತಾಲೂಕಿನ ಹಿರೇಕುಂಬಿ ಗ್ರಾಮದಲ್ಲಿ ಕಳೆಯುತ್ತಿದ್ದರು. ಇಂದು ಕೊನೆಯುಸಿರೆಳೆದರು. ರಾಮಪ್ಪ ಬಿ.ಕೊಳ್ಳಿಯವರು ಹುಟ್ಟೂರು ಹಿರೇಕುಂಬಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪೂರೈಸಿ, ಭಾರತೀಯ ಸೇನೆಗೆ …

Read More »

ಮಾಜಿ ಶಿಷ್ಯನ, ಗೋಕಾಕ್ ಕ್ಷೇತ್ರದಿಂದಲೇ ಟಗರು ಘರ್ಜನೆ !

ಬೆಳಗಾವಿ :ಒಂದು ಕಾಲದಲ್ಲಿ ತಮ್ಮ ಪರಮಶಿಷ್ಯರಾಗಿದ್ದ ರಮೇಶ ಜಾರಕಿಹೊಳಿ ಅವರು ಪ್ರತಿನಿಧಿಸುವ ಗೋಕಾಕ ಮತಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಬೆಳಗಾವಿ ಜಿಲ್ಲೆಯ ಚುನಾವಣೆಯ ರಣಕಹಳೆ ಮೊಳಗಿಸಲಿದ್ದಾರೆ. ಏಪ್ರಿಲ್ 24 ಹಾಗೂ 25 ರಂದು ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಿದ್ದರಾಮಯ್ಯ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 24 ರಂದು ಬೆಳಗ್ಗೆ 11ಕ್ಕೆ ಗೋಕಾಕನಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ …

Read More »

ಬೆಳಗಾವಿ ಕುವರಿಯ ಅಪೂರ್ವ ಸಾಧನೆ, ಬೆಳಗಾವಿಗೆ ಎರಡನೇಯ ರ್ಯಾಂಕ್!

ಬೆಳಗಾವಿ- ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕುಂದಾನಗರಿ ಕುವರಿಯ ಅಪೂರ್ವ ಸಾಧನೆ ಮಾಡಿದ್ದಾಳೆ.ಕಲಾ ವಿಭಾಗದಲ್ಲಿ ರಾಜ್ಯಕ್ಕೆ ‌ಎರಡನೇ ರ್ಯಾಂಕ್ ಪಡೆದ ಪ್ರಿಯಂಕಾ ಕುಲಕರ್ಣಿ ಬೆಳಗಾವಿಗೆ ಕೀರ್ತಿ ತಂದಿದ್ದಾಳೆ. ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಪ್ರಿಯಂಕಾ, ಲಶೇ. 98.6 ಅಂಕ ಪಡೆದು ರಾಜ್ಯಕ್ಕೆ ಎರಡನೇ ರ್ಯಾಂಕ್ ಗಳಿಸಿರುವ ಪ್ರಿಯಂಕಾ ಕುಲಕರ್ಣಿ ಸಾಧನೆಗೈದಿದ್ದಾಳೆ. ಭೂಗೋಳಶಾಸ್ತ್ರದಲ್ಲಿ 100 ಕ್ಕೆ ನೂರು ಅಂಕ ಪಡೆದಿರುವ ಪ್ರಿಯಂಕಾ ಒಟ್ಟು 592 ಅಂಕ ತಮ್ಮದಾಗಿಸಿಕೊಂಡಿದ್ದಾರೆ. ತನ್ನ …

Read More »