Home / Breaking News / ಆರನೇಯ ವೇತನ ಕೂಡಲೇ ಜಾರಿಗೆ ತರಲಿ

ಆರನೇಯ ವೇತನ ಕೂಡಲೇ ಜಾರಿಗೆ ತರಲಿ

ಬೆಳಗಾವಿ- ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಆರನೇಯ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಗೆ ಮನವಿ ಅರ್ಪಿಸಿದರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ ಆರನೇಯ ವೇತನ ಜಾರಿಯಾಗುವ ಮೊದಲು ಪೂರ್ವಾನ್ವಯವಾಗಿ ಶೇ 30 ರಷ್ಟು ಮದ್ಯಂತರ ಪರಿಹಾರ ಕೊಡಬೇಕು ಕೇಂದ್ರ ಹಾಗು ರಾಜ್ಯ ಸರ್ಕಾರಿ ನೌಕರರ ನಡುವಿಣ ವೇತನ ತಾರತಮ್ಯ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *