Breaking News
Home / Breaking News / ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಯೋಧ ಹುತಾತ್ಮ

ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಯೋಧ ಹುತಾತ್ಮ

ಬೆಳಗಾವಿ- ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಮೂಲದ ಯೋಧ ಹುತಾತ್ಮನಾದ ಘಟನೆ ನಡೆದಿದೆ

ಬೆಳಗಾವಿ ಮೂಲದ ಸಂತೋಷ ಗೌರ (27) ಹುತಾತ್ಮ
ಖಾನಾಪುರ ತಾಲೂಕಿನ ಹುಲಗಾ ಗ್ರಾಮದ ಯೋಧನಾಗಿದ್ದು
ಸುಧಾರಿತ ಸ್ಟೋಟಕ ಸಿಡಿದು ನಿನ್ನೆ ಛತ್ತಿಸಗಢದಲ್ಲಿ ಹುತಾತ್ಮನಾಗಿದ್ದಾನೆ

ನಾಳೆ ಬೆಳಗ್ಗೆ ಯೋಧನ ಪಾರ್ಥಿವ ಶರೀರ ಸ್ವ ಗ್ರಾಮಕ್ಕೆ ಆಗಮಿಸಲಿದ್ದು
ಛತೀಸಗಢದಿಂದ ಬೆಂಗಳೂರು ಮಾರ್ಗ ಸ್ವ ಗ್ರಾಮಕ್ಕೆ ಬರಲಿದೆ

ಬಿ ಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂತೋಷ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಹುಲಗಾ ಗ್ರಾಮದ ನಿವಾಸಿ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *