Breaking News
Home / ಬೆಳಗಾವಿ ನಗರ / ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ

ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ

 

ಬೆಳಗಾವಿ:ರಾಜ್ಯದಲ್ಲಿ ಇಂದು ಸರಕಾರದಿಂದ ಅಧಿಕೃತವಾಗಿ ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ವತಿಯಿಂದ ವಿರೋಧ ವ್ಯಕ್ತಪಡಿಸಿ, ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಹಾನಗರ ಬಿಜೆಪಿ ಅಧ್ಯಕ್ಷ ಅನಿಲ ಬೆನಕೆ, ರಾಜು ಟೋಪಣ್ಣವರ, ರಾಜು ಚಿಕ್ಕನಗೌಡ್ರ, ದೀಪಕ ಜಮಖಂಡಿ, ಪ್ರಭು ಹೂಗಾರ, ಅಭಯ ಅವಲಕ್ಕಿ, ಅಶೋಕ ದೇಶಪಾಂಡೆ, ಎಂ. ಬಿ. ಝಿರಲಿ, ಶಾಸಕ ಸಂಜಯ ಪಾಟೀಲ, ಲೀನಾ ಟೋಪನ್ನವರ ಮತ್ತಿತರರು ಭಾಗವಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಹಾನಗರ ಬಿಜೆಪಿ, ಯುವಮೋರ್ಚಾ ಪ್ರತಿಭಟನೆ ನಡನಡೆಸಿದರು ಕಿರಣ ಜಾಧವ, ಉಜ್ವಲಾ ಬಡವನಾಚೆ, ಪರಪ್ಪ ಗಿರೆನ್ನವರ, ಗಿರೀಶ ದೊಂಗಡಿ ಉಪಸ್ಥಿತರಿದ್ದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *