Breaking News
Home / LOCAL NEWS (page 116)

LOCAL NEWS

ಕಬ್ಬಿನ ಪಡದಾಗ ಸಿಕ್ತು ಮೂರು ಕ್ವಿಂಟಲ್ ಹಸಿ ಗಾಂಜಾ .!!

ಬೆಳಗಾವಿ-ಬೆಳಗಾವಿ ಜಿಲ್ಲೆಯ ಡಿಸಿಆರ್ಬಿ,ಮತ್ತು ಸಿಇಎನ್ ಪೋಲೀಸ್ರು ಇವತ್ತು ಭರ್ಜರಿ ಬೇಟೆಯಾಡಿದ್ದಾರೆ.ಕಬ್ಬಿನ ಪಡದಾಗ ಗಾಂಜಾ ಬೆಳೆದಿರುವದನ್ನು ಪತ್ತೆ ಮಾಡಿರುವ ಪೋಲೀಸ್ರು ಕ್ವಿಂಟಲ್ ಗಟ್ಡಲೇ ಗಾಂಜಾ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲ್ಲೂಕಿನ ಹಬ್ಬರವಾಡಿ ಗ್ರಾಮದಲ್ಲಿ ಹಾಲಪ್ಪ ಲಗಮಣ್ಣ ಪೂಜಾರಿ ಎಂಬಾತ ಕಬ್ಬಿನ ಪಡದಾಗ ಗಾಂಜಾ ಬೆಳೆದಿದ್ದ,ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಯ ಇನಸ್ಪೆಕ್ಟರ್ ಗಡ್ಡೇಕರ ನೇತ್ರತ್ವದ ತಂಡ ಇಂದು ದಾಳಿ ಮಾಡಿ 338 ಕೆಜಿ ಗಾಂಜಾ ವಶಪಡಿಸಿಕೊಂಡಿದೆ.

Read More »

ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ 400 ಕೋಟಿ ರೂ ಹಾನಿ…

ಮನೆಹಾನಿ ತ್ವರಿತ ಸಮೀಕ್ಷೆ, ಪರಿಹಾರ ವಿತರಣೆ- ಉಸ್ತುವಾರಿ ಸಚಿವ ಕಾರಜೋಳ ಮೆಚ್ಚುಗೆ ಬೆಳಗಾವಿ, -ಬೆಳೆಹಾನಿಯ ಬಗ್ಗೆ ಸಮೀಕ್ಷೆ ನಡೆಸುವಾಗ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು. ಕೆಲವು ಕಡೆಗಳಲ್ಲಿ ಜಂಟಿ ಸಮೀಕ್ಷೆ ಬಳಿಕವೂ ಬೆಳೆಹಾನಿ ಬಗ್ಗೆ ವರದಿಯಾಗಿರುವುದರಿಂದ ಇವುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸೂಚನೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ …

Read More »

ಎರಡು ವರ್ಷದ ಪುತ್ರನ ಜೊತೆಗೆ ನದಿಗೆ ಹಾರಿದ ತಾಯಿ

ಬೆಳಗಾವಿ-ತಾಯಿ, ಎರಡು ವರ್ಷದ ಪುತ್ರನ ಜೊತೆಗೆ ನದಿಗೆ ಹಾರಿದ ಘಟನೆ,ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ರುದ್ರವ್ವ ಬಸವರಾಜ್ ಬನ್ನೂರು (30) ಶಿವಲಿಂಗಪ್ಪ ಬನ್ನೂರ (2) ನದಿಗೆ ಹಾರಿದ ದುರ್ದೈವಿಗಳಾಗಿದ್ದಾರೆ.ಪಟ್ಟಣದ ವೆಂಕಟೇಶ್ವರ ದೇವಸ್ಥಾನದ ಪಕ್ಕದ ಮಲಪ್ರಭಾ ನದಿಗೆ ತಾಯಿ-ಮಗು ಹಾರಿದ್ದಾರೆ,ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ನದಿ ಪಕ್ಕ ಧರಿಸಿದ ಚಪ್ಪಳಿ ಬಿಟ್ಟು ಮಲಪ್ರಭಾ ನದಿಗೆ ಹಾರಿದ ತಾಯಿ-ಮಗು ಶೋಧ ಕಾರ್ಯಾಚರಣೆ ನಡೆದಿದೆ. ತಾಯಿ-ಮಗು ನದಿಗೆ ಹಾರಿರುವುದನ್ನು ನೋಡಿದ ಪ್ರತ್ಯಕ್ಷ ದರ್ಶಿಯಿಂದ ಪೊಲೀಸರಿಗೆ ಮಾಹಿತಿ …

Read More »

ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಏಜಂಟನ ಮರ್ಡರ್….

ಬೆಳಗಾವಿ-ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.ಹೆಂಡತಿ, ಮಕ್ಕಳು ಪಕ್ಕದ ರೂಮ್ ನಲ್ಲಿ ಮಲಗಿದ್ದಾಗಲೇ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಯಾರಿಗೂ ಗೊತ್ತಾಗದಂತೆ ಕಳೆದ ರಾತ್ರಿ ಮನೆಗೆ ನುಗ್ಗಿ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಸುಧೀರ್ ಕಾಂಬಳೆ(57) ಕೊಲೆಯಾದ ವ್ಯಕ್ತಿ ಆಗಿದ್ದಾನೆ. ದುಬೈದಿಂದ ಕೊವಿಡ್ ಹಿನ್ನೆಲೆ ಎರಡು ವರ್ಷದ ಹಿಂದೆ ಬೆಳಗಾವಿಗೆ ಬಂದಿದ್ದ ಸುಧೀರ್ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಏಜಂಟನಾಗಿದ್ದ,ಹೊಟ್ಟೆ, ಕತ್ತು, …

Read More »

ಒಂದಲ್ಲ,ಎರಡಲ್ಲ,ಬರೊಬ್ಬರಿ ಎಂಟು ಚಿರತೆಗಳು ಸುದ್ದಿಯಲ್ಲಿ…!!

ನೈರುತ್ಯ ಆಫ್ರಿಕಾದ ನಮೀಬಿಯಾ ದೇಶದಿಂದ ಇಂದು ಶನಿವಾರ ವಿಶೇಷ ವಿಮಾನದಲ್ಲಿ ಕರೆತರಲಾದ ಚೀತಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೊರಗೆ ಕಾಡಿಗೆ ಬಿಟ್ಟಿದ್ದಾರೆ. ಕುನೋ ಉದ್ಯಾನವನದಲ್ಲಿ 8 ಚೀತಾಗಳನ್ನು ಹೊರಗೆ ಬಿಟ್ಟ ನಂತರ ಪ್ರಧಾನ ಮಂತ್ರಿಗಳು ತಮ್ಮ ಕ್ಯಾಮರಾದಲ್ಲಿ ಅವುಗಳು ಅಡ್ಡಾಡುವುದನ್ನು ಸೆರೆಹಿಡಿದು ಸಂಭ್ರಮಿಸಿದ್ದಾರೆ. ಈ ಮೂಲಕ ನಮೀಬಿಯಾದ 5 ಹೆಣ್ಣು ಮತ್ತು 3 ಗಂಡು ಚೀತಾಗಳು ಸರಿಸುಮಾರು 7 ದಶಕಗಳ ನಂತರ ಭಾರತಕ್ಕೆ …

Read More »

ಬೆಳಗಾವಿಯಲ್ಲಿ ಮರಾಠಿ ಬಾಯ್ಸ್ ಬಿಡುಗಡೆಗೆ ಬ್ರೇಕ್…!!!

ಬೆಳಗಾವಿ-ಗಡಿ ವಿವಾದ ಕೆದಕಿದ ಮರಾಠಿ ಚಿತ್ರ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮರಾಠಿ ಬಾಯ್ಸ್ ಮರಾಠಿ ಚಲನಚಿತ್ರ ಬಿಡುಗಡೆಗೆ ಬೆಳಗಾವಿಯಲ್ಲಿ ಬ್ರೇಕ್ ಬಿದ್ದಿದೆ. ಬೆಳಗಾವಿ ಜಿಲ್ಲೆ ಸೇರಿ ರಾಜ್ಯಾದ್ಯಂತ ಮರಾಠಿ ಚಲನಚಿತ್ರ ‘ಬಾಯ್ಸ್ 03′ ಚಿತ್ರ ಇವತ್ತು ಬಿಡುಗಡೆಯಾಗಲಿದ್ದು,ಈ ಚಿತ್ರ ನಿಷೇಧಕ್ಕೆ ಕರವೇ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಚಿತ್ರ ಬಿಡುಗಡೆಗೆ ಬ್ರೇಕ್ ಬಿದ್ದಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಕರವೇ ಮನವಿ ಅರ್ಪಿಸಿ ಬೆಳಗಾವಿಯಲ್ಲಿ ಮರಾಠಿ ಬಾಯ್ಸ್ …

Read More »

ಹಿಂದಿ ಹೇರಿಕೆ ಬೇಡ ಅಂದ್ರು,ಬೆಳಗಾವಿ ಮಂದಿ…!!

ಬೆಳಗಾವಿ: ಹಿಂದಿ ದಿವಸ್‌ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ‍್ರತಿಭಟನೆ ನಡೆಸಿದರು. ಇಲ್ಲಿನ ರೈಲ್ವೆ ನಿಲ್ದಾಣ ಎದುರು ಬುಧವಾರ ಪ್ರತಿಭಟನೆ ನಡೆಸಿದ ಅವರು, ‘ಔದ್ಯೋಗಿಕ, ಶೈಕ್ಷಣಿಕ ರಂಗಗಳಲ್ಲಿ ಎಲ್ಲ ಭಾಷಿಕರಿಗೂ ಸಮಾನ ಅವಕಾಶಗಳು ಸಿಗಬೇಕು. ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು, ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಆಡಳಿತ ಭಾಷೆಗಳಾಗಿ ಮಾಡಬೇಕು. ಹಿಂದಿ ದಿವಸ್‌, ಹಿಂದಿ ಸಪ್ತಾಹ, …

Read More »

ಔರಂಗಾಬಾದ್ ನಲ್ಲಿ ಬೆಳಗಾವಿ ಯೋಧನ ಸಾವು…

ಬೆಳಗಾವಿ- ಭಾರತೀಯ ಸೇನೆಯ ಸೈನಿಕ ಶಂಕರ ಬಾಳಪ್ಪ ಯಲಿಗಾರ ಸಾ!! ಮೇಲ್ಮಟ್ಟಿ age :- 33 ವರ್ಷ ರವರು *ಹೃದಯಾಘಾತ* ವಾಗಿ ನಿನ್ನೆ ಮದ್ಯಾಹ್ನ ಮಿಲಿಟರಿ ಆಸ್ಪತ್ರೆ ಔರಂಗಾಬಾದ ( ಮಹಾರಾಷ್ಟ್ರ) ದಲ್ಲಿ ನಿಧನರಾಗಿದ್ದಾರೆ. ಅವರ ಮೃತದೇಹವು ಮೇಲ್ಮಟ್ಟಿ ಗ್ರಾಮಕ್ಕೆ ಇಂದು ತರಲಾಗುತ್ತಿದೆ., ಇಂದು ಸ್ವಗ್ರಾಮ ತಲುಪಲಿದೆ ,  ಗ್ರಾಮಸ್ಥರು ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ಗೌರವ ಸಮರ್ಪಿಸಿ ನಂತರ, ಮೃತ ಯೋಧನ ಅಂತ್ಯಕ್ರಿಯೆ ನಡೆಸಲಿದ್ದಾರೆ.

Read More »

ಬೆಳೆಹಾನಿ ಬೆಳಗಾವಿ ಜಿಲ್ಲೆಗೆ, ಕೋಟಿ,ಕೋಟಿ ಪರಿಹಾರ….!!!

ಬೆಳಗಾವಿ, ಸೆ.13(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ‌ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ …

Read More »

ಬೆಳಗಾವಿ ನಗರದಲ್ಲಿ ಬೈಕ್ ಮೇಲೆ ಮರ ಬಿದ್ದು ಯುವಕನ ಸಾವು…

ಬೆಳಗಾವಿ- ಬೆಳಗಾವಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಇಂದು ಬೆಳಗ್ಗೆ ಮತ್ತೊಂದು ಜೀವ ಬಲಿಯಾಗಿದೆ.ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ( RTO ) ಸರ್ಕಲ್ ಬಳಿ ನಡೆದಿದೆ. ಇಬ್ಬರು ಯುವಕರು ರಾಯಣ್ಣ ಸರ್ಕಲ್ ನಿಂದ ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು ದೊಡ್ಡ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ 25 ವರ್ಷದ …

Read More »