Breaking News
Home / LOCAL NEWS (page 129)

LOCAL NEWS

ಜಾರಕಿಹೊಳಿ ಬ್ರದರ್ಸ್ ಹೆಸರು ಪ್ರಸ್ತಾಪಿಸದ, ಮಾರುತಿ ಅಷ್ಟಗಿ…

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ.ಅದರಲ್ಲೂ ವಿಶೇಷವಾಗಿ ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಈಗಿನಿಂದಲೇ ಸಿದ್ಧತೆ ನಡೆಸಿದೆ. ಯಮಕನಮರಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಪರಾಭವಗೊಂಡಿರುವ ಮಾರುತಿ ಅಷ್ಟಗಿ ಅವರಿಗೆ ಬಿಜೆಪಿ ಕರಕುಶಲ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದು ಅಷ್ಟಗಿ ಇಂದು ಯಮಕನಮರಡಿ ಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಇಂದು ರವಿವಾರ ಮಧ್ಯಾಹ್ನ 12-00 ಗಂಟೆಗೆ ಯಮಕನಮರಡಿ ಯಲ್ಲಿ ನಡೆಯಲಿರುವ ಅಭಿನಂಧನಾ ಕಾರ್ಯಕ್ರಮಕ್ಕೆ ಬರುವ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ,ಮಾರುತಿ …

Read More »

ಚಿರತೆ ಕಂಡಿಲ್ಲ,ಚಿರತೆ ಹಿಡಿದಿಲ್ಲ,ಕಾರ್ಯಾಚರಣೆ ನಿಂತಿಲ್ಲ…!!

ಚೀರಾಡಿ,ಕೂಗಾಡಿ,,ಪಟಾಕಿ ಸಿಡಿಸಿದ್ರೂ,ಚಿರತೆ ಕಾಣಲಿಲ್ಲ…!! ಬೆಳಗಾವಿ-ಬೆಳಗಾವಿಯಲ್ಲಿ ಕಳೆದ ಎರಡು ವಾರಗಳಿಂದ ಚಿರತೆಯ ಭಯ ಎಲ್ಲರನ್ನು ಕಾಡುತ್ತಿದೆ.ಬೆಳಗಾವಿಯಲ್ಲಿ ಈಗ ನಾಯಿ ನೋಡಿದ್ರೂ ಅದು ಚಿರತೆ ಹಾಗೆ ಕಾಣಿಸುತ್ತಿದೆ. ಚಿರತೆ ಪತ್ತೆಗೆ ಅರಣ್ಯ ಇಲಾಖೆಯವರು,ಬೋನು ಇಟ್ಟರು, ಅದರಲ್ಲಿ ನಾಯಿ ಕಟ್ಟಿದರು,ಚಿರತೆ ಚಲನ ವಲನ ಗಮನಿಸಲು,ಸಿಸಿ ಟಿವ್ಹಿ ಕ್ಯಾಮರಾ ಅಳವಡಿಸಿದರು,ಆದ್ರೆ ಕೇವಲ ಒಂದೇ ಬಾರಿ ಆ ಚಾಲಾಕಿ ಚಿರತೆ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ಎರಡು ವಾರಗಳ ಕಾಲ ಸಿಸಿ ಕ್ಯಾಮರಾ ಚಕ್ ಮಾಡಿ ಸುಸ್ತಾದ ಅರಣ್ಯ …

Read More »

ಕ್ಷೇತ್ರದಲ್ಲಿ ಪ್ರಚಾರ ನಡೆಸದೇ, ಹಣ ಖರ್ಚು ಮಾಡದೇ ಗೆದ್ದಿದ್ದೇನೆ.

ಬೆಳಗಾವಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಯಮಕನಮರಡಿ ಕ್ಷೇತ್ರದ ಶಾಸಕ,ಮಾಜಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ ಅವರು,ಯಮಕನಮರಡಿ ಕ್ಷೇತ್ರದಿಂದ ಸ್ಪರ್ದೆ ಮಾಡುವ ಕುರಿತು ಮಾದ್ಯಮಗಳ ಎದುರು ಹಲವಾರು ವಿಚಾರಗಳನ್ನು ಬಿಚ್ವುಡುವ ಮೂಲಕ ಅನೇಕ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಿನ್ನೆ ಶುಕ್ರವಾರ, ಬೆಳಗಾವಿಯಲ್ಲಿ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,2018ರ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಕಡಿಮೆ ಅಂತರದಲ್ಲಿ ಗೆಲುವು ಆಗಿದ್ದು ನಿಜ.ಕಳೆದ ಚುನಾವಣೆಯಲ್ಲಿ ಸ್ವಪಕ್ಷ ನಾಯಕರ ಪಿತೂರಿ ಬಗ್ಗೆ …

Read More »

ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಗ್ರಾಮದಲ್ಲಿ ಗೊಂದಲ..

ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಪ್ರಕ್ಷುಬ್ಧ… ಬೆಳಗಾವಿ-ಖನಗಾಂವ ಗ್ರಾಮದಲ್ಲಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು,ಈ ಘಟನೆಯಿಂದಾಗಿಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ತಡರಾತ್ರಿ‌ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಗೇಡಿಗಳು, ಹರಿದು ಹಾಕಿದ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ಕೂಡಾ ನಡೆದಿದ್ದು ಟೈಯರ್ ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ. ಗ್ರಾಮದ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …

Read More »

ಸ್ಕೂಲ್ ವಾಹನ,ಗೂಡ್ಸ ವಾಹನ ಡಿಕ್ಕಿ ,ಇಬ್ಬರೂ ಡ್ರಾಯವರ್ ಗಳು ಖಲ್ಲಾಸ್…!!

ಬೇಳ್ಳಂ ಬೇಳ್ಳಿಗೆ ಜವರಾಯನ ಅಟ್ಟಹಾಸ ಅಥಣಿ ಬಳಿ ಭೀಕರ ಶಾಲಾ ಬಸ್ ಹಾಗೂ ಗೂಡ್ಸ ವಾಹನದ ಮಧ್ಯ ಅಪಘಾತ* ಮುಂಜಾನೆ ಮುಂಜಾನೆ ಅಥಣಿಯಲ್ಲಿ ಭೀಕರ ಅಪಘಾತ ಶಾಲೆ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡು ವಾಹನ ಚಾಲಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರ ಅಥಣಿ- ಮಿರಜ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಣಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆ ವಾಹನ ಟ್ರಕ್ ನಡುವೆ …

Read More »

ಬೆಳಗಾವಿಯ ಭೀಮ್ಸ್ ನಿರ್ದೇಶಕರಾಗಿ ಅಶೋಕ ಕುಮಾರ್ ಶೆಟ್ಟಿ..

ಬೆಳಗಾವಿ-ಬೆಳಗಾವಿಯ ಭೀಮ್ಸ್ ನಿರ್ದೇಶಕರಾಗಿ ಅಶೋಕ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ,ವೈದ್ಯಕೀಯ ಶಿಕ್ಷಣ ಇಲಾಖೆಯ ಆಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಅಶೋಕ ಕುಮಾರ್ ಶೆಟ್ಟಿ ಅವರು ಭೀಮ್ಸ್ ನಲ್ಲಿ ಫ್ರೋಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭೀಮ್ಸ್ ಉಸ್ತುವಾರಿಯಾಗಿದ್ದ,ಅಮಲನ್ ಆದಿತ್ಯ ಭಿಸ್ವಾಸ್ ಅವರ ವರ್ಗಾವಣೆಯ ಬಳಿಕ ಬೆಳಗಾವಿಯ ಭೀಮ್ಸ್ ಆಡಳಿತದಲ್ಲಿ ಮಹತ್ವದ ಬೆಳವಣಿಗೆಗಳು ಆಗಿವೆ. ಭೀಮ್ಸ್ ನಿರ್ದೇಶಕರಾಗಿ ನೇಮಿಸಲಾಗಿರುವ ಅಶೋಕ ಕುಮಾರ್ ಶೆಟ್ಟಿ ಅವರು, ಭೀಮ್ಸ್ ನಲ್ಲಿ ಪೋರೆನ್ಸಿಕ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Read More »

ಚಿರತೆ ಹಿಡಿಯಲು ಬೆಳಗಾವಿಗೆ ಬಂತು,ಸ್ಪೇಶಲ್ ಪೋರ್ಸ್…!!

ಚಿರತೆ ಪತ್ತೆಗೆ ಫೀಲ್ಡ್ ಗೆ ಇಳಿದ,ಅರಣ್ಯ,ಪೋಲೀಸ್ ಇಲಾಖೆ ಫೋರ್ಸ್…!! ಬೆಳಗಾವಿ- ಬರೊಬ್ಬರಿ ಎರಡು ವಾರದಿಂದ ಬೆಳಗಾವಿ ಮಹಾನಗರದಲ್ಲಿ ಮನೆ ಮಾಡಿರುವ ಚಿರತೆ ಪತ್ತೆಗೆ ಇಂದು ಮಧ್ಯಾಹ್ನ ಅರಣ್ಯ ಇಲಾಖೆ,ಹಾಗೂ ಪೋಲೀಸ್ ಇಲಾಖೆಯ ಬೃಹತ್ ಫೋರ್ಸ್ ದೊಡ್ಡ ಮಟ್ಟದ ಕಾರ್ಯಾಚರಣೆ ಶುರು ಮಾಡಿದೆ. ಬೆಳಗಾವಿ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಪೋರ್ಸ್ ಗೆ ಅಧಿಕಾರಿಗಳು ಮಾರ್ಗದರ್ಶನ ಮಾಡಿದ್ರು. ಡಿಸಿಪಿ ರವೀಂದ್ರ ಗಡಾದೆ,ಎಸಿಪಿ ನಾರಾಯಣ ಭರಮಣಿ,ಹಾಗು ಅರಣ್ಯ ಇಲಾಖೆಯ …

Read More »

ಬೆಳಗಾವಿಯ ಮುಸ್ಲಿಂ ಮನೆಯಲ್ಲಿ ಕೃಷ್ಣಾವತಾರ…!!

ಕೃಷ್ಣ ವೇಷಧಾರಿಯಲ್ಲಿ ಮಿಂಚಿದ ಮುಸ್ಲಿಂ ಬಾಲಕ…! ಭಾರತ ವೈವಿಧ್ಯಮಯ ರಾಷ್ಟ್ರ. ಇಲ್ಲಿ ಹಲವು ಜಾತಿ- ಧರ್ಮಗಳಿದ್ದರೂ ಐಕ್ಯತೆಯೇ ಇಲ್ಲಿನ ವಿಶೇಷತೆ. ಆದ್ರೆ ಇತ್ತೀಚಿಗೆ ಧರ್ಮ-ಧರ್ಮಗಳ ನಡುವೆ ಒಡಕ್ಕುಂಟು ಮಾಡಿ, ಸಾಮರಸ್ಯವನ್ನ ಹದಗೆಡಿಸುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಹಿಂದೂ- ಮುಸ್ಲಿಂ ಬಾಯಿಬಾಯಿ ಎನ್ನುವ ಸಂದೇಶ ಆಗಾಗ ಮೂಡಿ ಬರುತ್ತಲೇ ಇದೆ. ಇದಕ್ಕೆ ಉದಾಹರಣೆ ಈ ಮುಸ್ಲಿಂ ಕುಟುಂಬ.ಗಡಿ ಜಿಲ್ಲೆ ಬೆಳಗಾವಿಯ ಸದಾಶಿವ ನಗರದಲ್ಲಿನ ಮೊಕಾಶಿ ಕುಟುಂಬ ಹಿಂದೂ ಮುಸ್ಲಿಂ ಬೇಧ ಭಾವ ಮಾಡದೇ …

Read More »

ಬೆಳಗಾವಿಯಲ್ಲಿ, ಇಂಡೋ ಟಿಬೆಟಿಯನ್ ಗೆ ಸೇರಿದ 2 ಎಕೆ-47 ಕಳವು

ಬೆಳಗಾವಿ-ಬೆಳಗಾವಿಯಲ್ಲಿ, ಇಂಡೋ ಟಿಬೆಟಿಯನ್ ಗೆ ಸೇರಿದ 2 ಎಕೆ-47 ಕಳುವಾದ ಘಟನೆ ನಿನ್ನೆ ಗುರುವಾರ, ನಡೆದಿದೆ. ಬೆಳಗಾವಿ ತಾಲೂಕಿನ ಹಾಲಭಾವಿಯ ಐಟಿಬಿಪಿ ಕ್ಯಾಂಪಿನಿಂದ ಎಕೆ-47 ರೈಫಲ್ ಕಳವು ಆಗಿದ್ದುರಾಜೇಶಕುಮಾರ, ಸಂದೀಪ ಮೀನಾ ಎಂಬುವವರಿಗೆ ಸೇರಿದ ಎಕೆ-47 ರೈಫಲ್ ಕಳವು ಆಗಿವೆ‌.ನಕ್ಸಲ್ ನಿಗ್ರಹ ತರಬೇತಿಗೆ ಹಾಲಭಾವಿಗೆ ಆಗಮಿಸಿರುವ ಮಧುರೈನ 45ನೇ ಬಟಾಲಿಯನ್‌,ಬೆಳಗಾವಿ ಪಕ್ಕದ ಹಾಲಭಾವಿಯಲ್ಲಿ ತರಬೇತಿ ಪಡೆಯುತ್ತಿದೆ. ಆ.17 ರಂದು ರಾತ್ರಿ ರೈಫಲ್ ಇಟ್ಟು ಮಲಗಿದ್ದಾಗ ರೈಫಲ್‌ಗಳು ಕಳ್ಳತನವಾಗಿವೆ.ವಿಷಯ ತಿಳಿದು ಬೆಚ್ಚಿಬಿದ್ದ …

Read More »

ಬಾಲಕನ ಕಿಡ್ನ್ಯಾಪ್ ಕೇಸ್ ಭೇದಿಸಿದ ಪೋಲೀಸರಿಗೆ ಶಬ್ಬಾಶ್ ಅಂದ್ರು SP…!!

ಸಂಕೇಶ್ವರ : ಸಂಕೇಶ್ವರ ಪಟ್ಟಣದಲ್ಲಿ ಇತ್ತಿಚೇಗೆ ನಡೆದ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರದ ಪೆÇಲೀಸರು ಬಾಲಕನ ಅಪಹರಣ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಒಟ್ಟು 6 ಖದೀಮರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಇಂದಿಲ್ಲಿ ಹೇಳಿದರು. ನಗರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. 2ರಂದು ಸಂಕೇಶರ್ವದ ಭಾಸ್ಕರ ಪ್ರಕಾಶ ಕಾಕಡೆ ಇವರು ಸಂಕೇಶ್ವರ ಪೆÇಲೀಸ ಠಾಣಿಗೆ …

Read More »