Breaking News
Home / ಬೆಳಗಾವಿ ನಗರ (page 19)

ಬೆಳಗಾವಿ ನಗರ

ಸಮಾನ ಶಿಕ್ಷಣ ನೀತಿ ಜಾರಿಗೆ ಚಿಂತನೆ-ತನ್ವೀರ ಸೇಠ

ಬೆಳಗಾವಿ-ಎಲ್ಲ ಮಕ್ಕಳಿಗೂ ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು ಎನ್ನುವದು ಸರ್ಕಾರದ ಸಂಕಲ್ಪವಾಗಿದೆ ಅದಕ್ಕಾಗಿ ರಾಜ್ಯದಲ್ಲಿ ಸಮಾನ ಶಧಿಕ್ಷಣ ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ ತಿಳಿಸಿದ್ದಾರೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ನವ್ಹೆಂಬರ ಒಂದು ರಾಜ್ಯೋತ್ಸವದ ದಿನದಂದು ಒಂದು ಹೊಸ ವಿಧಾನಕ್ಕೆ ಚಾಲನೆ ನೀಡಲಿದ್ದೇವೆ.ಖಾಸಗಿ ಕಂಪನಿಗಳ …

Read More »

ಜಲ ಮಂಡಳಿಯ ಹೊಸ ಆಫರ್.. ನಲ್ಲಿ.. ನೀರಿನ ಜೊತೆಗೆ ಎರೆ ಹುಳ ಫ್ರೀ..!

ಬೆಳಗಾವಿ-ಬೆಳಗಾವಿ ಕುಡಿಯುವ ನೀರು ಸರಬರಾಜು ಮಂಡಳಿ ಈಗ ಕುಡಿಯುವ ನೀರಿನ ಜೊತೆಗೆ ಎರೆಹುಳಗಳನ್ನು ಸರಬರಾಜು ಮಾಡುತ್ತಿದೆ ನಗರದ ವಿಜಯನಗರ ಬಡಾವಣೆಯಲ್ಲಿ ನಲ್ಲಿಗಳಲ್ಲಿ ನೀರಿನ ಜೊತೆಗೆ ಎರೆ ಹುಳಗಳು ಬರುತ್ತಿದ್ದು ಇಲ್ಲಿಯ ಜನ ಹೈರಾಣಾಗಿದ್ದಾರೆ ಜಲಮಂಡಳಿ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಯಾವತ್ತೂ ತೆಲೆ ಕೆಡಿಸಿಕೊಂಡಿಲ್ಲ ನೀರು ಕೊಡಿ ಅಂತಾ ಜನ ಕೇಳಿದ್ರೆ ಮಂಡಳಿ ಎರೆ ಹುಳಗಳನ್ನು ಬಿಡುತ್ತಿದ್ದು ಬುಧವಾರ ಬೆಳಿಗ್ಗೆ ವಿಜಯ ನಗರದ ನಿವಾಸಿಗಳಿಗೆ ನಲ್ಲಿ ನೀರಿನ ಜೊತೆಗೆ ಎರೆ …

Read More »

ಬೆಳಗಾವಿ ವಿಟಿಯು ಕುಲಪತಿ ಹುದ್ದೆಗೆ 80 ಜನ ಆಕಾಂಕ್ಷಿಗಳು

ಬೆಳಗಾವಿ-ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯ ಆಗಿರುವ ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲದ ಕುಲಪತಿ ಹುದ್ದೆಗೆ ಒಟ್ಟು 80ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು ಇದೇ ವಾರದಲ್ಲಿ ಕುಲಪತಿ ನೇಮಕ ಆಗಲಿದೆ ಆರ್ಥಿಕವಾಗಿ ಬಲಾಡ್ಯವಾಗಿರುವ ಬೆಳಗಾವಿಯ ವಿಟಿಯು ಕುಲಪತಿ ಹುದ್ದೆಗೆ ಇದೇ ಮೊದಲ ಬಾರಿ 80 ಜನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ ಕುಲಪತಿ ಹುದ್ದೆಗೆ ಬಂದಿರುವ ಅರ್ಜಿಗಳನ್ನು ಪರಶೀನೆ ಮಾಡುವ ಶೋಧನಾ ಸಮೀತಿ 80 ಜನರಲ್ಲಿ ಎಂಟು ಜನರ ಹೆಸರಗಳನ್ನು …

Read More »

ಪ್ರತಿಷ್ಠಾಪಣೆಗೊಳ್ಳುವ ಮೊದಲೇ ವಿಸರ್ಜನೆಗೊಂಡ ವಿನಾಯಕ

ಬೆಳಗಾವಿ-ಬೆಳಗಾವಿ ನಗರದ ಶ್ರೀ ನಗರದಲ್ಲಿ ಸೋಮವಾರ ರಾತ್ರಿ ಶ್ರೀ ಗಣೇಶನ ಮೂರ್ತಿಯನ್ನು ಅಲ್ಲಿಯ ಸಾರ್ವಜನಿಕ ಗಣೇಶ ಉತ್ಸವ ಮಂಡಳದವರು ಪ್ರತಿಷ್ಠಾಪಿಸಲು ತಂದಾಗ ಮೂರ್ತಿ ವೀರೂಪಗೊಂಡ ಹಿನ್ನಲೆಯಲ್ಲಿ ಮಂಡಳದವರು ಮೂರ್ತಿಯನ್ನು ಪ್ರತಿಷ್ಠಾಪಣೆ ಮಾಡದೇ ಈ ಮೂರ್ತಿಯನ್ನು ಮಂಗಳವಾರ ಮಧ್ಯಾಹ್ನ 12 ಘಂಟೆಗೆ ನಗರದ ಕಿಲ್ಲಾ ಕೆರೆಯಲ್ಲಿ ವಿಸರ್ಜನೆ ಮಾಡಿದ ಘಟಣೆ ನಡೆದಿದೆ ವಿರೂಪಗೊಂಡ ಮೂರ್ತಿಯನ್ನು ಮಂಗಳವಾರ ಮಧ್ಯಾಹ್ನ ನಗರದ ಕಿಲ್ಲಾ ಕೆರೆಯಲ್ಲಿ ವಿಸರ್ಜನೆ ಮಾಡಿದ ಶ್ರೀ ನಗರದ ಸಾರ್ವಜನಿಕ ಗಣೇಶ ಮಂಡಳದ …

Read More »

ಬೆಳಗಾವಿ ನಗರಕ್ಕೆ ಶಿಕ್ಷಣ ಸಚಿವ ತನ್ವೀರ್ ಸೇಠ

ಬೆಳಗಾವಿ- ಶಿಕ್ಷಣ ಸಚಿವ ತನ್ವೀರ್ ಸೇಠ ಅವರು ಮಂಗಳವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದು ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಬುಧವಾರ ಬೆಳಿಗ್ಗೆ 11-00 ಘಂಟೆಯಿಂದ ನಗರದ ಸಕ್ರ್ಯಟ್ ಹೌಸ್ ನಲ್ಲಿ ಸಾರ್ವಜನಿಕರಿಮದ ಅಹವಾಲು ಸ್ವಿಕರಿಸಲಿದ್ದಾರೆ ನಂತರ ಮಧ್ಯಾಹ್ನ ಮೂರು ಘಂಟೆಗೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಶೀಲನೆ ನಡೆಸಲಿದ್ದಾರೆ

Read More »

ಗೋವಾ, ಮಹಾರಾಷ್ಟ್ರ ಸಿಎಂ ಗಳಿಗೆ ಕರ್ನಾಟಕದ ಲವ್ ಲೆಟರ್

ಬೆಳಗಾವಿ-ಮಹಾದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗಳ ಕುರಿತು ಮಹಾರಾಷ್ಟ್ರ ಹಾಗು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು ಈ ಕರಿತು ಊಭಯ ರಾಜ್ಯಗಳಿಗೆ ಪತ್ರ ಬರೆದು ಮಾತುಕತೆಗೆ ಸಮಯ ನಿಗದಿ ಮಾಡುವಂತೆ ಕೋರಲಾಗಿದೆ ಮುಖ್ಯಮಂತ್ರಿ ಸಿದಧರಾಮಯ್ಯನವರು ಊಭಯ ರಾಜ್ಯಗಳಿಗೆ ಬರೆದಿರುವ ಈ ಅಪರೂಪದ ಪತ್ರ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಊಭಯ ರಾಜ್ಯಗಳಿಗೆ ಪತ್ರ ಬರೆದು ಆಯಾ ರಾಜ್ಯಗಳ …

Read More »

ನಾಲೆಗಳ ಒತ್ತುವರಿ ತೆರವಿಗೆ ಖಡಕ್ ನೋಡಲ್ ಅಧಿಕಾರಿ ನಿಯೋಜನೆ

ಬೆಳಗಾವಿ-ನಾಲೆಗಳ ಒತ್ತುವರಿ ವಿರುದ್ಧ ಬೆಳಗಾವಿ ಪಾಲಿಕೆ ಸಮರ ಸಾರಿದ್ದು ಒತ್ತುವರಿ ತೆರವಿಗೆ ಪಾಲಿಕೆ ವಿಶೇಷ ನೋಡಲ್ ಅಧಿಕಾರಿಯನ್ನ ನಿಯೋಜಿಸಿ ಆದೇಶ ಹೊರಡಿಸಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪ್ರಚಾರದ ಹಂಗಿಲ್ಲದೆ ಸಾರ್ವಜನಿಕ ಸೇವೆ ಮಾಡುವ ಅನೇಕ ಜನ ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ನಗರ ಯೋಜನಾ ಅಧಿಕಾರಿಗಳಾಗಿ,ಕಂದಾಯ ಅಧಿಕಾರಿಗಳಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಮಾಡಿ ಸಾಧನೆ ಮಾಡಿರುವ ಎಲ್ಲ ಕೆಲಸಗಳಿಗೂ ಸೈ ಎನ್ನುವ ಎ.ಎಸ್ ಕಾಂಬಳೆ ಅವರಿಗೆ ನಾಲೆಗಳ ಒತ್ತುವರಿ ತೆರವು ಮಾಡುವ ಜವಾಬ್ದಾರಿ …

Read More »

ಬೆಳಗಾವಿಯ ಹೈ-ಫೈ ..ಪಾಲಿಕೆ ಕಚೇರಿ ಆವರಣದಲ್ಲಿ ಮೊದಲ ವೈ-ಫೈ

ಬೆಳಗಾವಿ-ಸ್ಮಾರ್ಟ ಸೊಟಿ ಪಟ್ಟಿಗೆ ಸೇರಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕಚೇರಿ ಆವರಣದಲ್ಲಿ ಮೊಟ್ಟ ಮೊದಲ ಬಾರಿಗೆ ವೈ-ಫೈ ಅಳವಡಿಸಲಾಗಿದ್ದು ಪಾಲಿಕೆ ಆವರಣ ಈಗ ನಿಜವಾಗಿಯೂ ಹೈ -ಫೈ ಆಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ಸ್ಮಾರ್ಡಸಿಟಿ ಪಟ್ಟಿಗೆ ಸೇರಿಕೊಂಡಿದೆ ಆದರೆ ಬೆಳಗಾಠವಿ ನಗರ ಸ್ಮಾರ್ಟ ಆಗೋದು ಯಾವಾಗ ಅನ್ನೋ ಪ್ರಶ್ನೆಗೆ ಪಾಲಿಕೆ ಆಯುಕ್ತ ಜಿ ಪ್ರಭು ಮೊದಲನೇಯದಾಗಿ ಪಾಲಿಕೆ ಆವರಣದಲ್ಲಿ ಸಾವ್ಜನಿಕರ ಉಪಯೋಗಕ್ಕಾಗಿ ವೈ-ಫೈ ವ್ಯೆವಸ್ಥೆ ಅಳವಡಿಸಿದೆ ಪಾಲಿಕೆ ಆವರಣದಲ್ಲಿ ವೈ-ಫೈ …

Read More »

ಗಡಿನಾಡ ಗುಡಿಯಲ್ಲಿ ಕಾವೇರಿ ಕಾವು

ಬೆಳಗಾವಿ-ಕರ್ನಾಟಕದ ಜೀವ ನದಿಯಾಗಿರುವ ಕಾವೇರಿಯಿಂದ ತಮಿಳನಾಡಿಗೆ ನೀರು ಬಿಡುವಂತೆ ಮಾನ್ಯ ಸುಪ್ರೀಂ ಕೋರ್ಟ ಆದೇಶ ನಿಡಿರುವದನ್ನು ಖಂಡಿಸಿ ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ನೂರಾರು ಕನ್ನಡದ ಕಾರ್ಯಕರ್ತರು ಚನ್ನಮ್ಮಾ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು ಕಾವೇರಿ ಮಹಾದಾಯಿ ರಾಜ್ಯದ ಎರಡು ಕಣ್ಣುಗಳು ವಿಷಯದಲ್ಲಿ ಸರ್ಕಾರ ಹೆಚ್ಚನ ಕಾಳಜಿ ವಹಿಸಿ ಕಾನೂನಾತ್ಮಕ ಹೋರಾಟ ಮಾಡಬೇಕು.ರಾಜ್ಯದಲ್ಲಿ ಬರಗಾಲವಿದ್ದು …

Read More »

ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಡತ ಮಾಯ.. ತನಿಖೆಗೆ ಒತ್ತಾಯ

ಬೆಳಗಾವಿ- ರಾಜ್ಯದ ಸಕಾರಿ ಕಚೇರಿಗಳ ಮೇಲೆ ರಾಷ್ಟ್ರ ಧ್ವಜಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕನ್ನಡ ನಾಡ ಧ್ವಜ ಹಾರಿಸುವ ಕಾನೂನಾತ್ಮಕ ಆದೇಶ ಹೊರಡಿಸುವ ಕಡತ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಯವಾಗಿದ್ದು ಕಡತ ಹುಡಿಕಿ ಕೂಡಲೇ ಆದೇಶ ಹೊರಡಿಸುವಂತೆ ಸಮಾಜ ಸೇವಕ ಮಾಹಿತಿ ಹಕ್ಕು ಕಾರ್ಯಕರ್ತ ಭಿಮಪ್ಪಾ ಗಡಾದ ಒತ್ತಾಯಿಸಿದ್ದಾರೆ. ಕನ್ನಡ ನಾಡು ನುಡಿಗೆ ಸಮಂಧಿಸಿದ ಕಡತವೇ ಮುಖ್ಯಮಂತ್ರಿಗಳ ಕಚೇರಿಯಿಂದ ನಾಪತ್ತೆಯಾಗಿದೆ ಕನ್ನಡ ಧ್ವಜವನ್ನು ಹಾರಿಸಲು ಕಾನೂನಾತ್ಮಕ ಆದೇಶ ಹೊರಿಸಲು ಮುಖ್ಯಮಂತ್ರಿಗಳ ಅನುಮೋದನೆಗೆ ಹೋಗಿರುವ …

Read More »