Home / ಬೆಳಗಾವಿ ನಗರ (page 21)

ಬೆಳಗಾವಿ ನಗರ

ಕಾಮಗಾರಿ ಗುಣಮಟ್ಟ ಪರಶೀಲನೆಗೆ ವಿಶೇಷ ಜಾಗೃತ ದಳ-ಖಂಡ್ರೆ

ಬೆಳಗಾವಿ-ನಗರ ಸಭೆ ,ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ವಿಶೇಷ ಜಾಗೃತ ದಳವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನ ಸ್ವಿಕರಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗ್ರಾಮ ಮಟ್ಟದಿಂದ ನಗರ ಪ್ರದೇಶಗಳಿಗೆ ವಲಸೆ ಬರುವದನ್ನು ತಡೆಯಲು ಮೂರನೇಯ ಹಾಗು ನಾಲ್ಕನೇಯ ನಗರೋಥ್ಥಾನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಆದಷ್ಟು ಬೇಗನೆ …

Read More »

ಸೆ 1 ರಂದು ಸಚಿವ ಖಂಡ್ರೆ ಬೆಳಗಾವಿಗೆ

ಕರ್ನಾಟಕ ರಾಜ್ಯದ ಪೌರಾಡಳಿತ ಹಾಗೂ ಸಾರ್ವಜನಿಕರ ಉದ್ದಿಮೆಗಳ ಸಚಿವರಾದ ಶ್ರಿ ಈಶ್ವರ ಬಿ. ಖಂಡ್ರೆ, ಅವರು ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಸುವರ್ಣ ಸೌಧದ ಸಭಾಂಗಣದಲ್ಲಿ ಬೆಳಗಾವಿ ವಿಭಾಗೀಯ ಪೌರಾಡಳಿತ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಾನಾ ನಡೆಸುವರು.

Read More »

ನಗರದಲ್ಲಿ ಹಾಡುಹಗಲೆ ಸರಗಳ್ಳತನ

ಬೆಳಗಾವಿ-ಬೆಳಗಾವಿ ನಗರದಲ್ಲಿ ಮತ್ತೆ ಸರಗಳ್ಳರು ಬಾಲ ಬಿಚ್ಚಿದ್ದಾರೆ ಮಾಳಮಾರುತಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿದ್ದು ಸರಗಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ ಬುಧವಾರ ಮಧ್ಯಾಹ್ನ ಸುಮಾರು 12-30 ಕ್ಕೆ ನಗರದ ಕಣಬರ್ಗಿ ರಸ್ತೆಯಲ್ಲಿರುವ ಶಿವತೀರ್ಥ ಅಪಾರ್ಟಮೆಂಟ್ ಬಳಿ ಮಹಿಳೆಯ ಮೇಲೆ ದಾಳಿ ಮಾಡಿರುವ ಸರಗಳ್ಳರು 42 ಗ್ರಾಂ ತೂಕದ ಮಂಗಳಸೂತ್ರವನ್ನು ದೋಚುವ ಪ್ರಯತ್ನ ಮಾಡಿದ್ದಾರೆ ಹನ್ನೆರಡು ಗ್ರಾಂ ನಷ್ಟು ಚಿನ್ನದ ಸರವನ್ನು ದೋಚುವಲ್ಲಿ ಯಶಸ್ವಿಯಾಗಿರುವ ಕಳ್ಳರು ಊಳಿದ 30 ಗ್ರಾಂ …

Read More »

ರಮ್ಮಾ ಹೇಳಿಕೆಗೆ ಪುಟ್ಟಣಯ್ಯ ಕಿಡಿ..

ರಮ್ಮಾ ಹೇಳಿಕೆಗೆ ಪುಟ್ಟಣಯ್ಯ ಕಿಡಿ ನಟಿ ರಮ್ಯಾ ಹೇಳಿಕೆಗೆ ರೈತ ಮುಖಂಡ, ಶಾಸಕ ಕೆ.ಎಸ. ಪುಟ್ಟಣಯ್ಯ ಬೆಳಗಾವಿಯಲ್ಲಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಿಯೂ ರೈತರು, ಬರಗಾಲದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬರಿ ರಮ್ಮಾ.. ರಮ್ಮಾ.. ರಮ್ಯಾನ ಮಡಿಕೊಂಡು ರಮ್ಮಿ ಆಡ್ತಾಕುತ್ಕೊಂಡಿದ್ದಾರೆ ಎಲ್ಲ್ರು. ಏನವಳು ರಮ್ಮಾ ದೇಶಕ್ಕೆ. ತಿಳುವಳಿಕೆ ಇಲ್ಲದೇ ಎರಡು ಮಾತಾಡವ್ಳೆ ಹೋಗ್ಲಿ ಬೀಡು ಅನ್ನದೇ ಮಹತ್ವ ಕೊಡ್ತಿದ್ದಾರೆ. ಅವಳಿಗೆ ಈ ಜಗತ್ತಿನ ಬಗ್ಗೆ ಏನ ಗೊತ್ತಿಲ್ಲ. ಕೃಷಿನೂ ಗೊತ್ತಿಲ್ಲ …

Read More »

ಹಳೆ ಪಿಬಿ ರಸ್ತೆ ರೈಲ್ವೆ ಇಲಾಖೆಗೆ ಹಸ್ತಾಂತರ… ದಂಡು ಮಂಡಳಿಗೆ 50 ಕೋಟಿ ರೂ.

ಬೆಳಗಾವಿ ನಗರದ ಹಳೆ ಪಿಬಿ ರಸ್ತೆಯ ಕಪಿಲೇಶ್ವರ ಮೇಲ್ಸೇತುವೆ ನಿರ್ಮಾಣಕ್ಕೆ ಸೋಮವಾರ ರಸ್ತೆಯನ್ನು ಪಾಲಿಕೆಯಿಂದ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಯಿತು. ನಗರದ ಕಾಡಾ ಕಚೇರಿಯಲ್ಲಿ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಕಂದ್ರಾಬಾದ್‍ನ ಕೆಪಿಆರ್ ಕನ್‍ಸ್ಟ್ರಕ್ಷನ್ಸ್‍ಗೆ ಈಗಾಗಲೇ ಕಾಮಗಾರಿ ನೀಡಲಾಗಿದ್ದು, ಇನ್ನು ಆರು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು. ನಗರದ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ …

Read More »

ಸುಡಗಾಡ ಸಿದ್ದನ ,ವಿಭಿನ್ನ ಪ್ರತಿಭಟನೆ.ಚರಂಡಿಗೂ ಪೂಜೆ,,,”

ತೆರೆದ ಡ್ರೈನೆಜ್ ರಿಪೇರಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಾಜಿ ಮೇಯರ್ ವಿಜಯ ಮೋರೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿಯೇ ಡ್ರೈನೆಜ್ ಓಪನ್ ಆಗಿದೆ. ಕಳೆದ ಅನೇಕ ದಿನಗಳಿಂದ ಡ್ರೈನೆಜ್ ಇದೇ ಸ್ಥಿತಿಯಲ್ಲಿ ಯಾವೊಬ್ಬ ಅಧಿಕಾರಿಯು ಇದನ್ನು ಗಮನಿಸಿರಲಿಲ್ಲ. ಇದರಿಂದ ಆಕ್ರೋಶಗೊಂಡ ವಿಜಯ ಮೋರೆ ಇಂದು ತೆರೆದ ಡ್ರೈನೆಜಗೆ ಕಾಯಿ ಒಡೆದು ಕರ್ಪೂರ್, ಊದಿನಕಡ್ಡಿ ಬೆಳಗಿ ಪೂಜೆ ಸಲ್ಲಿಸಿದ್ರು. ಈ ಮೂಲಕ …

Read More »

ಡೆಂಗ್ಯು ಜ್ವರಕ್ಕೆ ಬಾಲಕಿಯ ಬಲಿ

ಬೆಳಗಾವಿ-ನಗರದ ಪಕ್ಕದಲ್ಲಿರುವ ಗಣೇಶಪುರದ ಜ್ಯೋತಿ ನಗರದ ಪುಟ್ಟ ಬಾಲೆಯೊಬ್ಬಳು ಡೆಂಗ್ಯು ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ ಜ್ಯೋತಿ ನಗರದ ನಿವಾಸಿ ಆರು ವರ್ಷದ ಬಾಲೆ ಅನುಷಾ ಅಶೋಕ ಕರಾಡೆ ಡೆಂಗ್ಯು ಜ್ವರದಿಂದ ಬಳಲುತ್ತಿರುವಾಗ ಖಡೇಬಝಾರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬಾಲಕಿಯನ್ನು ಕೆಎಲ್‍ಇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದ ಕಾರಣ ಬಾಲಕಿ ಮೃತಪಟ್ಟಿದ್ದಾಳೆ ಬೆಳಗಾವಿ ನಗರದ ಗಣೇಶಪುರದಲ್ಲಿ ಕಾಲರಾ ಡೆಂಗ್ಯು ಸೇರಿದಂತೆ …

Read More »

ಪ್ರಫುಲಕುಮಾರ ಜತ್ತಿ ನಿಧನ

ಬೆಳಗಾವಿ ಆ., 28- ವೀರಶೈವ ಸಮಾಜದ ಹಿರಿಯರಾದ ಪ್ರಫುಲ್‍ಕುಮಾರ ವಿರುಪಾಕ್ಷಪ್ಪಾ ಜತ್ತಿ(78) ಯವರು ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಜ್ಯ ಸರಕಾರದ ನೀರಾವರಿ ಇಲಾಖೆಯಲ್ಲಿ ಮುಖ್ಯ ಅಭಿಯಂತರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವೀರಶೈವ ಮಹಾಸಭೆಯ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪಿ.ವಿ.ಜತ್ತಿಯವರು ಹೆಂಡತಿ, ಇಬ್ಬರು ಗಂಡು ಮಕ್ಕಳು, ಮಗಳು, ಸೊಸೆ, ಅಳಿಯಂದಿರು, ಇಬ್ಬರು ಮೊಮ್ಮಕ್ಕಳನ್ನು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು ನಗರದ ಸದಾಶಿವನಗರದ ರುದ್ರಭೂಮಿಯಲ್ಲಿ …

Read More »

ಪದವಿ ಪರೀಕ್ಷೆ ಬರೆದ ಜೈಲು ಹಕ್ಕಿಗಳು

ಬೆಳಗಾವಿ-ಮೈಸೂರು ಮುಕ್ತ ವಿಶ್ವ ವಿದ್ಯಾಲಯದ ಬೆಳಗಾವಿ ಮರಾಠಾ ಮಂಡಳ ಪರಿಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದ ನಾಲ್ಕು ಜನ ಕೈದಿಗಳು ಪದವಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದರು ನಾಲ್ಕು ಜನ ಕೈದಿಗಳನ್ನು ಪೋಲಿಸ್ ಬಂದೋಬಸ್ತಿಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತರಲಾಯಿತು ಸೊಸಿಯಾಲಾಜಿ ವಿಷಯದ ಪರೀಕ್ಷೆಗೆ ಹಾಜರಾದ ಕೈದಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆದರು.

Read More »

ನಾಲ್ವತ್ತು ವರ್ಷಗಳಿಂದ ದಲಿತಕೇರಿಗಳಿಗೆ ಹೊಗಿಲ್ಲ- ಸಚಿವ ಜಿಗಜಿಣಗಿ

ಬೆಳಗಾವಿ-ಕಳೆದ ನಲ್ವತ್ತು ವರ್ಷಗಳಿಂದ ನಾನು ದಲಿತಕೇರಿಗಳಿಗೆ ಹೋಗಿಲ್ಲ ಯ್ಯಾಕೆ ಹೋಗಿಲ್ಲ ಅನ್ನೊದನ್ನು ಸಮಯ ಸಂದರ್ಭ ಬಂದಾಗ ಹೇಳುತ್ತೇನೆ ಸಮಾಜಕ್ಕೆ ಏನಾದ್ರೂ ಮಾಡಬೇಕೆಂಬ ಛಲ ಇದೆ ಈ ಛಲ ಸಾಧಿಸಲು ಜನರಿಂದ ಸ್ವಲ್ಪ ದೂರ ಇದ್ದೇನೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ತಿಳಿಸಿದ್ದಾರೆ ನಗರದ ಕುಮಾರ ಗಮಧರ್ವ ರಂಗಮಂದಿರದಲ್ಲಿ ರಾಷ್ಟ್ರೀಯ ಪರಶಿಷ್ಠ ಜಾತಿಯ ಸಂವಿಧಾನಾತ್ಮಕ ಸವಲತ್ತುಗಳ ಅನುಷ್ಠಾನ ಮತ್ತು ರಕ್ಷನಾ ಪರಿಷತ್ತ ವತಿಯಿಂದ ಆಯೋಜಿಸಲಾದ ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ …

Read More »