Breaking News
Home / ಬೆಳಗಾವಿ ನಗರ (page 28)

ಬೆಳಗಾವಿ ನಗರ

ಕೊಲಬೇಡ…. ಭಯ ಪಡಬೇಡ ಹಾವು ಕಂಡರೆ ಹಾಲು ಎರೆಯಲೂ… ಬೇಡ !

ಬೆಳಗಾವಿ: ಹಾವು ಕಂಡರೆ ಕೆಲವರು ಭಕ್ತಿ ಭಾವದಿಂದ ಕೈ ಮುಗಿಯುತ್ತಾರೆ. ಆದರೆ ಇನ್ನು ಕೆಲವರು ಭಯಭೀತರಾಗುತ್ತಾರೆ. ಹಾವುಗಳ ಬಗ್ಗೆ ಜನರಿಗೆ ಇರುವ ಭೀತಿ ನಿವಾರಣೆಗಾಗಿ ಮಾನವ ಬಂಧುತ್ವ ವೇದಿಕೆ ನಾಗರ ಪಂಚಮಿ ನಿಮಿತ್ಯ ಬೆಳಗಾವಿ ನಗರದಲ್ಲಿ ವಿಶೇಷ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬೆಳಗಾವಿ ನಗರದ ಗೋವಾವೇಸ್ ವೃತ್ತದಲ್ಲಿರುವ ಮಂಗಲ ಕಾರ್ಯಾಲಯವೊಂದರಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉರಗ ಪ್ರೇಮಿ ಆನಂದ ಚಿಟ್ಟಿ ಅವರು ಹಲವು ಜಾತಿಯ ಹಾವುಗಳನ್ನು ಪ್ರದರ್ಶಿಸಿ ಹಾವುಗಳ ಬಗ್ಗೆ …

Read More »

ರಾಕಸಕೊಪ್ಪ ಜಲಾಶಯ ಭರಪೂರ…….. ಬೆಳಗಾವಿ ನಿವಾಸಿಗಳ ಕುಡಿಯುವ ನೀರಿನ ಚಿಂತೆ ದೂರ…!

ಬೆಳಗಾವಿ: ಸಹ್ಯಾದ್ರೀಯ ಮಡಿಲು ಮಳೆಯನ್ನೆ ಹೊತ್ತಿಕೊಂಡಿದೆ. ಹೀಗಾಗಿ ಸಹ್ಯಾದ್ರೀ ಸೆರಗಿನಲ್ಲಿರುವ ನದಿ ಹಳ್ಳಕೊಳ್ಳಗಳು ತುಂಬಿ ಹರಿದು ಈ ಪ್ರದೇಶದ ಜಲಾಶಯಗಳು ತುಂಬಿ ತುಳುಕುತ್ತಿವೆ. ಬೆಳಗಾವಿ ಮಹಾನಗರದ ಮುಖ್ಯ ಜಲದ ಮೂಲವಾಗಿರುವ ರಾಕಸಕ್ಕೊಪ್ಪ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ರವಿವಾರ ಬೆಳಗಿನ ಜಾವದಿಂದಲೇ ಜಲಾಶಯದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ಹಿಡಕಲ್ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಳಗಾವಿ ನಗರದ ನೀರಿನ ಸಮಸ್ಯೆ ದೂರವಾಗಿದೆ. ರವಿವಾರ ಬೆಳಗ್ಗೆ ಜಲಾಶಯದ …

Read More »

ಹಿಂಡಲಗಾ : 46 ಜೈಲು ಹಕ್ಕಿಗಳ ಬಿಡುಗಡೆಗೆ ಶಿಪಾರಸ್ಸು?

ಬೆಳಗಾವಿ: ಬೆಳಗಾವಿ ಕೇಂದ್ರ ಕಾರಾಗ್ರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಲವತ್ತಾರು ಖೈಧಿಗಳಿಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಜೈಲು ಸಮಿತಿ ರಾಜ್ಯ ಸರ್ಕಾರಕ್ಕೆ ಶಿಪಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಹಿಮಡಲಗಾ ಕಾರಾಗೃದಲ್ಲಿ ನೂರಾರು ಜನ ಖೈದಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಈಗಾಗಲೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಖೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರಂತೆ ಸ್ವಾತಂತ್ರ್ಯೋತ್ಸವದ ದಿನದಂದು ಜೈಲಿನಲ್ಲಿರುವ ನಲವತ್ತಾರು ಖೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಈ …

Read More »

ಬೆಳಗಾವಿಯಲ್ಲಿ ಶಾಹು ಮಹಾರಾಜರ ಪರ್ವ ಆರಂಭ

ಬೆಳಗಾವಿ: ಸಮಾಜಮುಖಿಯಾಗಿ ಹಲವಾರು ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಮಾಡಿ ಸಮಾಜದಲ್ಲಿರುವ ಅಂಧಶೃದ್ಧೆಯನ್ನು ಹೋಗಲಾಡಿಸಲು ಶ್ರಮಿಸಿದ ಶಾಹು ಮಹಾರಾಜರ ತತ್ವಾದರ್ಶಗಳನ್ನು ಅನುಸರಿಸುವಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದ್ದಾರೆ. ನಗರದಲ್ಲಿ ಬಸವ ಪಂಚಮಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ನಗರದ ವೃತ್ತ ಒಂದಕ್ಕೆ ಶೀಘ್ರದಲ್ಲಿಯೇ ಶಾಹು ಮಹಾರಾಜರ ಹೆಸರನ್ನು ನಾಮಕರಣ ಮಾಡಲಾಗುವುದು. ಜೊತೆಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಶಾಹು ಮಹಾರಾಜರ ಭಾವಚಿತ್ರವನ್ನು ಹಾಕುವಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ನಗರದಲ್ಲಿ ಶಾಹು …

Read More »

ಮಳೆ ಹೊಡೆತಕ್ಕೆ ಬೆಳಗಾವಿ ರಸ್ತೆಗಳು ಚಿಂದಿ……… ಚಿಂದಿ……… ಸಂಚರಿಸಿದರೇ ಹೆರಿಗೆ ಗ್ಯಾರಂಟಿ

ಬೆಳಗಾವಿ: ಕಳೆದ ಮೂರು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯಸ್ಥವಾಗಿದೆ. ಜೊತೆಗೆ ನಗರದ ರಸ್ತೆಗಳು ಮಳೆ ಹೊಡೆತಕ್ಕೆ ಚಿಂದಿ ಚಿಂದಿಯಾಗಿ ಸ್ವರೂಪವನ್ನೇ ಕಳೆದುಕೊಂಡಿವೆ. ಬೆಳಗಾವಿ ನಗರದ ಕಾಲೇಜು ರಸ್ತೆ, ಬೋಗಾರವೇಸ್, ಪಿಶ್ ಮಾರ್ಕೆಟ್ ರಸ್ತೆ ಸೇರಿದಂತೆ ನಗರದ ಹಲವಾರು ಪ್ರಮುಖ ರಸ್ತೆಗಳು ಚಿದ್ರ ಚಿದ್ರವಾಗಿದ್ದು, ಈ ರಸ್ತೆಗಳಲ್ಲಿ ಗುಂಡಿಗಳು ತುಂಬಿಕೊಂಡಿವೆ. ಬೆಳಗಾವಿ ನಗರದ ಹಲವಾರು ಪ್ರಮುಖ ರಸ್ತೆಗಳನ್ನು ಗಮನಿಸಿದರೆ ಗುಂಡಿಗಳಲ್ಲಿ ರಸ್ತೆ ಇದೆಯೋ ಅಥವಾ …

Read More »

ರಾಕಸಕೊಪ್ಪ ಜಲಾಶಯ ಭರ್ತಿಗೆ ಕೇವಲ ಒಂದು ಅಡಿ ಬಾಕಿ

ಬೆಳಗಾವಿ- ಬೆಳಗಾವಿ ನಗರದ ಮುಖ್ಯ ಜಲದ ಮೂಲವಾಗಿರುವ ರಾಕಸಕೊಪ್ಪ ಜಲಾಶಯನಭರ್ತಿಗೆ ಕೇವಲ ಒಂದು ಅಡಿ ಬಾಕಿ ಇದ್ದು ಭಾನುವಾರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲಿದೆ ರಾಕಸಕೊಪ್ಪ ಜಲಾಶಯದ ಪರಿಸರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಲಾಶಯ ಈಗ ಬಹುತೇಕ ಭರ್ತಿಯಾಗಿದ್ದು ಶನಿವಾರ ಮದ್ಯರಾತ್ರಿ ಅಥವಾ ಭಾನುವಾರ ಬೆಳಿಗ್ಗೆ ಜಲಾಶಯ ಒವರ್ ಪೆÇ್ಲ ಆಗಲಿದೆ ಎಂದು ಬೆಳಗಾವಿ ನಗರ ನೀರು ಸರಬರಾಜು ಮಂಡಳಿಯ ಮುಖ್ಯ ಇಂಜ್‍ನಿಯರ್ ಪ್ರಸನ್ನಮೂರ್ತಿ ತಿಳಿಸಿದ್ದಾರೆ. ಬೆಲಗಾವಿ ನಗರದ ಮುಖ್ಯ ಜಲದ …

Read More »

ಅಳಗವಾಡಿ ಪೊಲೀಸ ದೌರ್ಜನ್ಯ ಖಂಡನೆ

ಬೆಳಗಾವಿ: ನವಲಗುಂದ ತಾಲೂಕಿನ ಯಮನೂರ ಮತ್ತು ಅಳಗವಾಡಿ ಗ್ರಾಮದ ಅಮಾಯಕ ಕುಟುಂಬಗಳ ಮೇಲೆ ನಡೆದಿರುವ ಪೊಲೀಸರ ದೌರ್ಜನ್ಯವನ್ನು ಕನ್ನಡ ರಕ್ಷಣ ಸಮಿತಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಭೋಜಪ್ಪ ಅರಳಿಕಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು ಮಹಾದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ ಹೋರಾಟ ನಡೆಸುತ್ತಿದ್ದವರ ಮೇಲೆ ಮತ್ತು ಅವರ ಕುಟುಂಬಗಳ ಮೇಲೆ ಪೋಲಿಸರು ಹಲ್ಲೆ ನಡೆಸಿರುವದು ಖಂಡನಾರ್ಹ. ಪೋಲೀಸರು ಮಹಿಳೆಯರು, ಗರ್ಭಿಣಿಯರು, ವೃದ್ದರು ಮತ್ತು …

Read More »

ಅಪಾಯದಲ್ಲಿ ನಗರದ ಮರಗಳು

ಬೆಳಗಾವಿ: ನಗರದಲ್ಲಿ ಅಪಾಯದ ಅಂಚಿನಲ್ಲಿರುವ ಮರಗಳು ಸಾಕಷ್ಟು ಇದ್ದರೂ ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮನಸ್ಸು ಮಾಡದೇ ಇರುವುದು ವಿಪರ್ಯಾಸ. ಈಗಾಗಲೇ ಮಳೆಗಾಲ ಪ್ರಾರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಮಳೆಯಿಂದ ರಸ್ತೆ ಬದಿಯಲ್ಲಿರುವ ಸಾಕಷ್ಟು ಮರಗಳು ನೆಲಕ್ಕುರುಳಿ ಸಂಚಾರದ ತೊಂದರೆ, ವಾಹನಗಳ ಮೇಲೆ ಮರಗಳು ಉರುಳಿ ಬಿದ್ದಿರುವುದು, ವಿದ್ಯುತ್ ತಂತಿಯ ಮೇಲೆ ಮರಗಳ ಟೊಂಗೆ ಬಿದ್ದು, ಶಾರ್ಟಸರ್ಕಿಟ್ ಆಗಿರುವುದು, ಹೀಗೆ ಹತ್ತು ಹಲವು ಸಮಸ್ಯೆಗಳಾಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು …

Read More »

ನಾಗಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

ಮುನವಳ್ಳಿ : ಸಮೀಪದ ಯಕ್ಕೇರಿ ಗ್ರಾಮದ ಜನತಾ ಕಾಲೋನಿಯಲ್ಲಿರುವ ಶ್ರೀ ನಾಗಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ. 6 ರಿಂದ 10 ರವರೆಗೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಜು. 6 ರಂದು ಬೆಳಿಗ್ಗೆ ರುದ್ರಾಭಿಷೇಕ, ಸಂಜೆ 6 ಗಂಟೆಗೆ ಹಾಲು ಎರೆಯುವುದು. ದಿ. 7 ರಂದು ಮುಂಜಾನೆ 10 ಗಂಟೆಗೆ ಸ್ಲೋ ಸೈಕಲ್ ಮೋಟಾರ ಸ್ಪರ್ಧೆ, ಮಧ್ಯಾಹ್ನ 1 ಗಂಟೆಗೆ ಹಗ್ಗ ಜಗ್ಗಾಟ ಸ್ಪರ್ಧೆ. ದಿ. 8 ರಂದು …

Read More »

ಶಾಸಕ ಸೇಠ ಅವರಿಂದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಪರಶೀಲನೆ ಕಣಬರ್ಗಿ ಕನ್ನಡ ಶಾಲೆಯ ಅಬಿವೃದ್ಧಿಗೆ ೩೫ ಲಕ್ಷ ರೂ.

ಬೆಳಗಾವಿ- ಬೆಳಗಾವಿ ಊತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಅವರು ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಬೇಟಿ ನೀಡಿ ಶಾಲೆಗಳ ಪರಿಸ್ಥಿತಿಯನ್ನು ಪರಶೀಲಿಸಿದರು ಬೆಳಗಾವಿ ಊತ್ತರ ಮತಕ್ಷೇತ್ರದ ಕಣಬರ್ಗಿ ಕನ್ನಡ ಶಾಲೆ,ಕಾಕತಿವೇಸ್ ಊರ್ದು ಶಾಲೆ,ಪುಲಬಾಗ್ ಗಲ್ಲಿ, ಮಾಳಿಗಲ್ಲಿ ಸೇರಿದಂತೆ ಅನೇಕ ಶಾಲೆಗಳಿಗೆ ಬೇಟಿ ನೀಡಿದ ಶಾಸಕ ಸೇಠ ಪರಿಸ್ಥಿತಿಯನ್ನು ಪರಶೀಲಿಸಿದರು ಕಣಬರ್ಗಿ ಕನ್ನಡ ಶಾಲೆಗೆ ೩೫ಲಕ್ಷ,ಕಾಕತಿವೇಸ್ ಶಾಲೆಗೆ ೫ಲಕ್ಷ, ಮಾಳಿಗಲ್ಲಿ ಶಾಲೆಗೆ ೩ಲಕ್ಷ, ಅನುದಾನ ನೀಡಿ ಶಾಲಾ ಕೊಠಡಿ ನಿರ್ಮಾಣ …

Read More »