Breaking News
Home / ಬೆಳಗಾವಿ ನಗರ (page 9)

ಬೆಳಗಾವಿ ನಗರ

ಅನಾಥ ಮಕ್ಕಳ ಕಂಗಳಲ್ಲಿ ಬೆಳಕು ಮೂಡಿಸಿದ ಜಿಲ್ಲಾಧಿಕಾರಿ

ಅಪ್ಪ – ಅವ್ವನ ಮಡಿನಲ್ಲಿ ಹಬ್ಬದ ಸಂಭ್ರಮ ಉಲ್ಲಾಸ ಕಾಣಬೇಕಾದ ಮಕ್ಕಳಿಗೆ  ಅಪ್ಪ ಅವ್ವ  ಬಂಧುಗಳು ಅನ್ನುವವರೆ ಇಲ್ಲದಾದಾಗ ಮಕ್ಕಳ ಮನಸ್ಥಿತಿ ಹೇಗಿರಬೇಡ? ಅಂಥ ಮಕ್ಕಳನ್ನು ಮಡಿಲಿಗೆ ಕರೆದುಕೊಂಡು ಮಕ್ಕಳ ಕಣ್ಣಲ್ಲಿ ಒಬ್ಬ ಉನ್ನತ ಅಧಿಕಾರಿ ಚುಕ್ಕೆ ಚಂದಿರಿನ ಬೆಳಕು ಮೂಡಿಸಿದಾಗ ಮಕ್ಕಳ ಉಲ್ಲಾಸದ ಭಾವ ಹೇಗೆ ರೆಕ್ಕೆ ಬಿಚ್ಚಿ ಹಾರಾಡಬೇಡ? ಇಂಥ ಒಂದು ಮಾನವೀಯ ಅಂತಃಕರಣ ದ ಪ್ರಸಂಗಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ನಿವಾಸದ ಆವರಣ ಇಂದು ಸಂಜೆ ಸಾಕ್ಷಿಯಾಗಿತ್ತು! …

Read More »

ಬೆಳಗಾವಿಯಲ್ಲಿ ಗುಡಿ ಪಾಡವಾ ಸ್ಪೇಶಲ್,ಎಮ್ಮೆಗಳ ಫ್ಯಾಶನ್ ಶೋ…!

ಬೆಳಗಾವಿ- ಗಡಿ ಭಾಗದ ಬೆಳಗಾವಿಯಲ್ಲಿ ದೀಪಾವಳಿಯ ಗುಡಿ ಪಾಡವಾ ದಿನ ಎಮ್ಮೆಗಳ ಆಕರ್ಷಕ ಓಟ ನಡೆಯುತ್ತದೆ ಗವಳಿ ಸಮಾಜದ ಜನ ಈ ದಿನ ತಮ್ಮ ಎಮ್ಮೆ ಕೋಣ ಗಳನ್ನು ಶೃಂಗರಿಸಿ ಗಲ್ಲಿ ಗಲ್ಲಿಗಳಲ್ಲಿ ಓಡಿಸುತ್ತಾರೆ ಗುಡಿ ಪಾಡವಾ ದಿನ ಬೆಳಗಾವಿ ನಗರದ ಗವಳಿ ಗಲ್ಲಿ ಚವ್ಹಾಟ ಗಲ್ಲಿ ಗೋಂದಳಿ ಗಲ್ಲಿ ಗಳಲ್ಲಿ ಎಮ್ಮೆಗಳ ಓಟ ನೋಡಲು ಜನ ಸೇರುತ್ತಾರೆ ಆರಂಭದಲ್ಲಿ ಗವಳಿಗರು ತಮ್ಮ ತಮ್ಮ ಗಲ್ಲಿಗಳಲ್ಲಿ ಎಮ್ಮೆಗಳಿಗೆ ಹೆಂಡ ಕುಡಿಸಿ …

Read More »

ರಾಜ್ಯೋತ್ಸವದ ಸಂಬ್ರಮದಲ್ಲಿ ಕೈ ಜೋಡಿಸುತ್ತಿರುವ ಹೊಟೇಲ್ ಮಾಲೀಕರು

ಬೆಳಗಾವಿ- ಐತಿಹಾಸಿಕ ಬೆಳಗಾವಿ ನಗರದಲ್ಲಿ ಕನ್ನಡದ ಪತಾಕೆಯನ್ನು ಬಾನೆತ್ತರದಲ್ಲಿ ಹಾರಿಸಲು ಕನ್ನಡಾಭಿಮಾನಿಗಳು ಉತ್ಸಾಹದಿಂದ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಬೆಳಗಾವಿ ನಗರದ ಹೊಟೇಲ್ ಮಾಲೀಕರು ಕರ್ನಾಟಕ ರಾಜ್ಯೋತ್ಸವದ ದಿನ ಗ್ರಾಹಕರಿಗೆ ಶೇ ೨೫ ರಷ್ಟು ರಿಯಾಯತಿ ಘೋಷಣೆ ಮಾಡಿದ್ದು ನಗರದ ಎಲ್ಲ ಹೊಟೆಲ್ ಗಳ ದ್ವಾರ ಬಾಗಿಲುಗಳಲ್ಲಿ ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಿ ಸ್ಟೀಕರ್ ಗಳನ್ನು ಅಂಟಿಸಲಾಗುತ್ತಿದೆ ಜಿಲ್ಲಾಧಿಕಾರಿ ಎನ್ ಜಯರಾಮ ಅವರ ಮನವಿಗೆ ಸ್ಪಂದಿಸಿರುವ ಹೊಟೇಲ್ ಮಾಲೀಕರ …

Read More »

ಕನ್ನಡದ ಹಬ್ಬಕ್ಕೆ ಸಜ್ಜಾಗುತ್ತಿದೆ ಕ್ರಾಂತಿಯ ನೆಲ ಬೆಳಗಾವಿ…..!

ಬೆಳಗಾವಿ-ಗಡಿನಾಡ ಗುಡಿ ಕರ್ನಾಟಕದ ಕೀರೀಟ ಗಂಡು ಮೆಟ್ಟಿನ ನೆಲ ಐತಿಹಾಸಿಕ ಕ್ರಾಂತಿಯ ನೆಲ ಈಗ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲು ಸಜ್ಜಾಗುತ್ತಿದೆ ಬೆಳಗಾವಿ ನಗರದ ವೀರಾಣಿ ಚನ್ನಮ್ಮ ವೃತ್ತ , ಸಂಗೊಳ್ಳಿ ರಾಯಣ್ಣ ವೃತ್ತ ,ಜಿಲ್ಲಾಧಿಕಾರಿಗಳ ಕಚೇರಿ ಆವರಣ ಸೇರಿದಂತೆ ನಗರದ  ಎಲ್ಲ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ ಅದಲ್ಲದೆ ನಗರದ ಸಿಪಿಎಡ್ ಮೈದಾನದಲ್ಲಿ ಧ್ವಜಾರೋಹನಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿ ಕನ್ನಡದ …

Read More »

ಬೆಳಗಾವಿಯಲ್ಲಿ ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ಜಾಗೆ ರೆಡಿ..ಬೇಗ ಅನುಮತಿ ಕೊಡಿ..!

ಬೆಳಗಾವಿ-ಕೂಸು ಹುಟ್ಟುವ ಮೊದಲು ಕುಲಾಯಿ ಹೊಲಸಿದ ಹಾಗೆ ಬೆಳಗಾವಿ ಮಹಾನಗರ ಪಾಲಿಕೆ ಮಂಜೂರಾಗದ ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ನಗರದ ಗೋವಾ ವೇಸ್ ನಲ್ಲಿರುವ ಪಾಲಿಕಯ ವಾಣಿಜ್ಯ ಸಂಕೀರ್ಣದಲ್ಲಿ ಜಾಗೆಯನ್ನು ಗುರುತಿಸಿದ್ದು ಶುಕ್ರವಾರ ಮೇಯರ್ ಸರೀತಾ ಪಾಟೀಲ ಜಾಗೆಯ ಪರಶೀಲನೆ ನಡೆಸಿದರು ಗೋವಾ ವೇಸ್ ನ ಪಾಲಿಕೆಯ ಕಾಂಪ್ಲೆಕ್ಸನಲ್ಲಿ ಮೂರು ಸಾವಿರ ಸ್ಕ್ವೇರ್ ಫೂಟ್ ಜಾಗೆಯನ್ನು ಮೀಸಲಿಡಲಾಗಿದೆ ಮೇಯರ್ ಸರೀತಾ ಪಾಟೀಲ ಕೆಲವು ತಿಂಗಳ ಹಿಂದೆ  ಬೆಳಗಾವಿಯಲ್ಲಿ    ಪಾಸ್-ಪೋರ್ಟ …

Read More »

ಅಂಗವಿಕಲರಿಗೆ ಉಚಿತ ಅಟೋ ಸೇವೆ..ಮಾಡುವ ರಿಕ್ಷಾಚಾಲಕ

ಬೆಳಗಾವಿ: ಕುಟುಂಬ ನಿರ್ವಹಣೆ ಮತ್ತು ಹೊಟ್ಟೆ ಪಾಡಿಗಾಗಿ ಕಳೆದ 6 ವರ್ಷಗಳ ಹಿಂದೆ ಆಟೋ ಖರೀದಿಸಿ ಬಂದ ಹಣದಲ್ಲಿ ಜೀವನ ಸಾಗಿಸುತ್ತಿದ್ದ 37 ರ ಹರೆಯದ ವ್ಯಕ್ತಿ ಕಳೆದ ಒಂದು ವರ್ಷದಿಂದ ಅಂಗವಿಕಲರಿಗೆ, ಅಸಹಾಯಕರಿಗೆ ಉಚಿತ ಆಟೋ ಸೇವೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರದ ಆಶ್ರಯ ಬಡಾವಣೆಯ ಪುಟ್ಟ ಮನೆಯಲ್ಲಿ 7 ಜನರನ್ನೊಳಗೊಂಡ ಕುಟುಂಬದ ಯಜಮಾನನಾಗಿ ಸಮಾಜ ಸೇವೆಯ ಜೊತೆಗೆ ಬದುಕು ಸಾಗಿಸುತ್ತಿರುವ ಅಯೂಬ್ ಅದಮ್‍ಸಾಬ …

Read More »

ರಾಜ್ಯೋತ್ಸವದ ದಿನ ಬೆಳಗಾವಿ ನಗರದ ಎಲ್ಲ ಹೊಟೆಲಗಳಲ್ಲಿ ಶೇ.25 ರಷ್ಟು ರಿಯಾಯತಿ..!

ಬೆಳಗಾವಿ-ರಾಜ್ಯೋತ್ಸವದ ದಿನ ಬೆಳಗಾವಿ ನಗರದ ಎಲ್ಲ ಹೊಟೆಲ್ ಗಳಲ್ಲಿ ಶೇ,% 25 ರಷ್ಟು ರಿಯಾಯತಿ ನೀಡಲು ಬೆಳಗಾವಿ ನಗರದ ಹೊಟೆಲ್ ಮಾಲೀಕರ ಸಂಘ ಒಪ್ಪಿಗೆ ಸೂಚಿಸಿದೆ ಜಿಲ್ಲಾಧಿಕಾರಿ ಎನ್ ಜೈಎರಾಮ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಹೊಟೆಲ್ ಮಾಲೀಕರ ಸಂಘದ ಸಭೆ ನಡಿಸಿ ಕರ್ನಾಟಕ ರಾಜ್ಯೋತ್ಸವದ ದಿನ ಗ್ರಾಹಕರಿಗೆ ರಿಯಾಯತಿ ನೀಡಬೇಕು ಎಂದು ಮನವಿ ಮಾಡಿಕೊಂಡಾಗ ಹೊಟೆಲ್ ಮಾಲೀಕರು 25 ರಷ್ಟು ರಿಯಾಯತಿ ನೀಡಲು ಒಪ್ಪಿಗೆ ಸೂಚಿಸಿದರು ಬೆಳಗಾವಿ ಕನ್ನಡ …

Read More »

ನಾಡವಿರೋಧಿ ಕೃತ್ಯ, ಫೇಸ್ ಬುಕ್ ಕಿಡಗೇಡಿಗಳ ವಿರುದ್ಧ ಪ್ರಕರಣ ದಾಖಲು

 ಬೆಳಗಾವಿ- ಕುಂದಾ ನಗರಿ ಬೆಳಗಾವಿಯಲ್ಲಿ ಪ್ರತಿವರ್ಷ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯುತ್ತಿದೆ. ಈ ಭಾರೀ ಕನ್ನಡದ ಉತ್ಸವ ಆಚರಣೆಗೆ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ. ಆದರೇ ಎಂಇಎಸ್ ಪುಂಡರು ಉತ್ಸವವನ್ನು ಕಳೆಗುಂದಿಸುವ ಕುತಂತ್ರ ನಡೆಸಿದ್ದಾರೆ. ಫೆಸ್ ಬುಕ್, ವಾಟ್ಸ್ ಆ್ಯಪ್ ಗಳಲ್ಲಿ ನಾಡ ವಿರೋಧ ಫೋಷ್ಟ್ ಮಾಡುವ ಮೂಲಕ ಗಡಿ ತಂಟೆಗೆ ಪ್ರಚೋದನೆ ನೀಡವ ಕೆಲಸಕ್ಕೆ ಕೈಹಾಕಿದ್ದಾರೆ. ಬೆಳಗಾವಿಯಲ್ಲಿ ನವೆಂಬರ್ 1ರಂದು ವಿಜೃಂಭಣೆಯಿಂದ ಕನ್ನಡದ ಹಬ್ಬ ನಡೆಯುತ್ತದೆ. ಇಲ್ಲಿನ …

Read More »

ಬೆಳಗಾವಿಯಲ್ಲಿ ನವಜಾತ ಶಿಶು ಪತ್ತೆ

ಬೆಳಗಾವಿ: ನಗರದ ಶಹಾಪೂರದ ಮಹಾತ್ಮ ಫುಲೆ ಮಾರ್ಗದ ದೇವಸ್ಥಾನ ಸಮೀಪ ಬೆಳೆದಿದ್ದ ಗಿಡಗಂಟಿಗಳಲ್ಲಿ ಆಗತಾನೆ ಹುಟ್ಟಿದ ನವಜಾತ ಗಂಡು ಶಿಶುವನ್ನು ಎಸೆದ ಘಟನೆ ಗುರುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಬಹುತೇಕ ಈ ಶಿಶುವನ್ನು ಬುಧವಾರ ತಡರಾತ್ರಿಯಲ್ಲಿ ಬಿಟ್ಟು ಹೋಗಲಾಗಿತ್ತು. ಬೆಳಗಾಗುತ್ತಿದ್ದಂತೆ ಹೋಗ ಬರುವ ಜನ ಮಗುವಿನ ರೋದನ ಕೇಳಿ ಗಮನಿಸಿದಾಗ, ನವಜಾತ ಶಿಶು ಕಂಡುಬಂತು. ಸ್ಥಳೀಯ ಕೆಲವರು ಸಮಾಜ ಸೇವಕ ವಿಜಯ ಮೋರೆ ಅವರಿಗೆ ದೂರವಾಣಿ ಕರೆ ಮಾಡಿ …

Read More »

ಯಸೂಫ್ ಕಚ್ಛಿ ಬೆಳಗಾವಿ ಬುಡಾ ಅಧ್ಯಕ್ಷ…!

ಬೆಳಗಾವಿ- ಬೆಳಗಾವಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಯೂಸೂಫ್ ಕಚ್ಛಿ ನೇಮಕವಾಗುವದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ ಶಾಸಕ ಫಿರೋಜ್ ಸೇಠ ಅವರ ಆಪ್ತ ಬೆಂಬಲಿಗರಾಗಿರುವ ಯೂಸೂಫ್ ಕಚ್ಛಿ ಅವರು ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ ಶಾಸಕ ಫಿರೋಜ್ ಸೇಠ ಅವರು ಬುಡಾ ಅಧ್ಯಕ್ಷರನ್ನಾಗಿ ಯೂಸುಫ್ ಕಚ್ಛಿ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನಲೆಯಲ್ಲಿ ಅವರ ನೇಮಕ ಖಚಿತವೆಂದು ಹೇಳಲಾಗುತ್ತಿದೆ ಬುಧವಾರ ನಿಗಮ …

Read More »