Breaking News
Home / ಕ್ರೈಮ್ ಸುದ್ದಿ (page 4)

ಕ್ರೈಮ್ ಸುದ್ದಿ

ಕ್ರೈಮ್ ಸುದ್ದಿ

ಲವರ್ ಜೊತೆ ವಿಹಾರಕ್ಕೆ ಹೋದಾಗ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಬೆಳಗಾವಿ- ಬೆಳಗಾವಿ ಸಮೀಪದ ಕಾಕತಿ ಹೊರ ವಲಯದಲ್ಲಿ ಲವರ್ ಜೊತೆ ವಿಹಾರಕ್ಕೆ ಹೋದ ಸಂಧರ್ಭದಲ್ಲಿ ಅಪ್ರಾಪ್ತ ಮೇಲೆ ಐದು ಜನ ಯುವಕರು ಸೇರಿಕೊಂಡು ಸುಮಾರು ನಾಲ್ಕು ಘಂಟೆ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ ಪಕ್ಕದ ಜಿಲ್ಲೆಯ ಅಪ್ರಾಪ್ತ ಬಾಲಕಿ ಕಾಲೇಜು ಕಲಿಯಲು ಬೆಳಗಾವಿಯಲ್ಲಿ ನೆಲೆಸಿದ್ದ ಳು ಸೋಮವಾರ ಸಂಜೆ ಈ ಬಾಲಕಿ ಕಾಕತಿ ಹೊರ ವಲಯದಲ್ಲಿ ಇರುವ ಪವನ ವಿದ್ಯುತ್ ಫ್ಯಾನಗಳ ಹತ್ತಿರ ಕುಳಿತಿರುವಾಗ ಆಕೆಯ …

Read More »

ಪೋಲೀಸ ಅಧಿಕಾರಿಗಳ ಕಿರುಕಳ,ಊರು ಬಿಟ್ಟು ಡಿಸಿ ಕಚೇರಿಗೆ ಬಂದ ಬಡ ಕುಟುಂಬ

ಬೆಳಗಾವಿ- ಕೊಲೆ ಪ್ರಕರಣಕ್ಕೆ ಸಮಂಧಿಸಿದಂತೆ ಪೋಲೀಸರ ವಿರುದ್ಧ ಖಾಸಗಿ ದೂರು ದಾಖಲಿಸದ ಅಥಣಿ ತಾಲೂಕಿನ ಮೊಳೆ ಗ್ರಾಮದ ಬಡ ಕುಟುಂಬಕ್ಕೆ ಅಥಣಿ ಠಾಣೆಯ ಪೋಲೀಸ್ ಅಧಿಕಾರಿಗಳು ಈ ಕುಟುಂಬಕ್ಕೆ ಕಿರುಕಳ ನೀಡುತ್ತಿರುವದಕ್ಕೆ ಈ ಬಡ ಕುಟುಂಬ ಕಳೆದ ಒಂದು ತಿಂಗಳಿನಿಂದ ಮನೆ ಉರು ಬಿಟ್ಟು ರಕ್ಷಣೆ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದೆ ಅಥಣಿ ತಾಲೂಕಿನ ಮೊಳೆ ಗ್ರಾಮದ ಸುಜಾತಾ ಸಂಜಯ ಹಿಪ್ಪಲಕರ ಎಂಬ ಮಹಿಳೆ ತನ್ನ ಎರಡು ಗಂಡು ಮಕ್ಕಳು …

Read More »

ಕಾಕತಿ ಬಳಿ ರಸ್ತೆ ಅಪಘಾತ ಓರ್ವನಿಗೆಷ ಗಂಭೀರ ಗಾಯ

ಬೆಳಗಾವಿ- ಕಾಕತಿ ಸಮೀಪದ ಪರ್ಲ ಹೊಟೇಲ್ ಹತ್ತಿರ ಇಂಡಿಗೋ ಕಾರ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಡೀವೈಡರ ದಾಟಿ ಆಚೆಯ ರಸ್ತೆಯಲ್ಲಿ ದಾಟುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಬೆಳಗಾವಿಯಿಂದ ಸಂಕೇಶ್ವರ ಕಡೆ ಹೊರಟಿದ್ದ ಕಾರಿನ ಟಯರ್ ಬಸ್ಟ ಆಗಿ ಈ ಅಪಘಾತ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ಕಾರ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

Read More »

ಖಾನಾಪೂರ ಬಳಿ ಭೀಕರ ಅಪಘಾತ ಮೂವರ ಸಾವು

ಬೆಳಗಾವಿ- ಖಾನಾಪೂರ ಬಳಿ ಕಾರು ಮತ್ತು ಲಾರಿ ಮುಖಾ ಮುಖಿ ಡಿಕ್ಕಿ ಹೊಡೆದ ಪರಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ. ಸಂಬವಿಸಿದೆ ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿ ಹೊಡೆದು ಕಾರು ಪುಡಿಪುಡಿಯಾಗಿದೆ ನಿನ್ನೆ ರಾತ್ರಿ ಖಾನಾಪುರ ತಾಲೂಕಿನ ಅಷ್ಟೋಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿಮೃತಪಟ್ಟವರು ಧಾರವಾಡ ಜಿಲ್ಲೆಯ ಕಲಘಟಗಿಯವರು.ಎಂದು ತಿಳಿದು …

Read More »

ಬೈಕ್ ಅಪಘಾತ ಹವಾಲ್ದಾರನಿಗೆ ಗಾಯ

ಬೆಳಗಾವಿ- ಬೆಳಗಾವಿಯ ಹಿರೇಬಾಗೇವಾಡಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮುತ್ನಾಳ ಸಮೀಪದ ಹುವಿನ ಹಳ್ಳದ ಬಳಿ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಳಗಾವಿ ಹವಾಲ್ದಾರ ದಂಪತಿಗಳು ಗಾಯಗೊಂಡ ಘಟನೆ ನಡೆದಿದೆ ಬೆಳಗಾವಿಯ ನಗರ ಪೋಲೀಸ್ ಆಯುಕ್ತರ ಕಚೇರಿಯಲ್ಲಿ ಹವಾಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ ಹೆಚ್ ಕುಲಕರ್ಣಿ ಮತ್ತು ಅವರ ಪತ್ನಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಡಿಹೆಚ್ ಕುಲಕರ್ಣಿ ಅವರು ಕಿತ್ತೂರಿನಿಂದ ಬೆಳಗಾವಿಗೆ ಬರುವಾಗ ಈ ಅಪಘಾತ ಸಂಭವಿಸಿದೆ

Read More »

ಕಣಬರ್ಗಿಯಲ್ಲಿ ,ಮನೆಗೆ ಆಕಸ್ಮಿಕ ಬೆಂಕಿ ಅಪಾರ ಹಾನಿ

ಬೆಳಗಾವಿ- ಕಣಬರ್ಗಿ ಗ್ರಾಮದ ಮನೆಗೆ ಆಕಸ್ಮಿಕ ಬೆಂಕಿ ತಗಲಿದ ಪರಿಣಾಮವಾಗಿ ಮನೆಯ ಸಾಮುಗ್ರಿಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದ ಹಾನಿಯಾಗಿದೆ ಕಣಬರ್ಗಿ ಗ್ರಾಮದ ಪಾಟೀಲ ಗಲ್ಲಿಯ ಕಲ್ಲಪ್ಪ ಹರಿಕಾರಿ ಅವರ ಮನೆಗೆ ಶಾರ್ಟ ಸರ್ಕ್ಯುಟ್ ನಿಂದಾಗಿ ಬೆಂಕಿ ಹರಡಿ ಮನೆಯಲ್ಲಿನ ಬಟ್ಟೆ ಸೇರಿದಂತೆ ಎಲ್ಲ ಸಾಮುಗ್ರಿಗಳು ಸುಟ್ಟು ಭಸ್ಮವಾಗಿವೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಿಯರು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬಕಿಯನ್ನು ನಂದಿಸಿದ್ದು  ಬೆಂಕಿ ಅವಘಡದಿಂದ …

Read More »

ಪ್ರಚೋದನಾಕಾರಿ ಭಾಷಣ ಮಾಡಿದ್ದಲ್ಲಿ ,ಶಿಸ್ತಿನ ಕ್ರಮ- ಡಿಸಿಪಿ ರಾಧಿಕಾ

ಬೆಳಗಾವಿ- ಬೆಳಗಾವಿ ನಗರದಲ್ಲಿ ನಡೆದ ಮರಾಠಾ ಕ್ರಾಂತಿ ಮೋರ್ಚಾ ಶಾಂತಿಯುತವಾಗಿ ನಡೆದಿದ್ದು ಮೋರ್ಚಾದಲ್ಲಿ ಮಾಡಿದ ಎಲ್ಕರ ಭಾಷಣಗಳನ್ನು ರಿಕಾರ್ಡ ಮಾಡಲಾಗಿದೆ ಯಾರಾದರೂ ಪ್ರಚೋದನಾಕಾರಿ ಭಾಷಣ ಮಾಡಿದ್ದು ಕಂಡು ಬಂದರೆ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಡಿಸಿಪಿ ರಾಧಿಕಾ ತಿಳುಸಿದ್ದಾರೆ ಅವರನ್ನು ಭೇಟಿ ಮಾಡಿದ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ರಿಕಾರ್ಡ ಮಾಡಿರುವ ಎಲ್ಲರ ಭಾಷಣಗಳನ್ನು ಗಮನಿಸುತ್ತೇವೆ ಅದರಲ್ಲಿ ಪ್ರಚೋದನಾಕಾರಿ ಅಂಶಗಳು ಕಂಡು ಬಂದರೆ ಸಂಘಟಕರ ವಿರುದ್ಧ …

Read More »

ಹಿಂಡಲಗಾ ಜೈಲಿನಲ್ಲಿ ಡಾನ್ ಗಳ ಮಿಲನ…!

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಜೈಲು ಕುಖ್ಯಾತ ರೌಡಿಗಳ ಮಿಲನದ ಕೇಂದ್ರವಾಗಿದೆ,ಪೂಜಾರಿ ಗ್ಯಾಂಗು,ಛೋಟಾ ರಾಜನ್ ಗ್ಯಾಂಗು ಜೊತೆಗೆ ಈರಪ್ಪನ್ ಗ್ಯಾಂಗಿನ ಕುಖ್ಯಾತರೆಲ್ಲರೂ ಹಿಂಡಲಗಾ ಜೈಲಿನಲ್ಲಿದ್ದಾರೆ ಅಂಡರ್ ವರ್ಡ ಡಾನ್ ಗಳ ಚೇಲಾಗಳು ಒಂದೇ ಜೈಲಿನಲ್ಲಿ ಇರುವುದರಿಂದ ಜೈಲಿನಲ್ಲಿಯೇ ಎಲ್ಲರೂ ಸೇರಿಕೊಂಡು ಸ್ಕೇಚ್ ಹಾಕುವ ಸಾಧ್ಯತೆಗಳೇ ಹೆಚ್ಚಾಗಿವೆ ಅಂಡರ್ ವರ್ಡ ಡಾನ್ ಗಳ ಜೊತೆಗೆ ಈರಪ್ಪನ್ ಗ್ಯಾಂಗಿನ ರೌಡಿಗಳು ಇದೇ ಜೈಲಿನಲ್ಲಿರುವದು ವಿಶೇಷವಾಗಿದೆ ಇಂತಹ ಕುಖ್ಯಾತರನ್ನು ಒಂದೇ ಜೈಲಿನಲ್ಲಿ ಇಡುವದು ಎಷ್ಟೊಂದು ಸೂಕ್ತ …

Read More »

110 ಕೋಟಿ ಟೋಪಿ ಹಾಕಿದ ಝುಲ್ಫಿಗೆ ಥಳಿತ..!

ಬೆಳಗಾವಿ- ಬೆಳಗಾವಿಯ ರಿಯಲ್ ಎಸ್ಟೇಟ್ ಕುಳಗಳಿಗೆ ಮತ್ತು ಕೆಲವು ನಗರ ಸೇವಕರಿಗೆ 110 ಕೋಟಿ ರೂ ಟೋಪಿ ಹಾಕಿದ ಭಟ್ಕಲ್ ಮೂಲದ ಝುಲ್ಫಿ ಖತೀಬ ಎಂಬಾತನನ್ನು ಒಂಚನೆಗೊಳಗಾದವರು ಝುಲ್ಫಿಗೆ ಮನಬಂದಂತೆ ಥಳಿಸಿದ ಚಿತ್ರಗಳು ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿವೆ ಚಿತ್ರ ನೋಡಿದರೆ ಆತನ ಮೇಲೆ ಯಾವ ರೀತಿಯ ಹಲ್ಲೆ ನಡೆದಿರಬಹುದು ಎನ್ನುವದು ಗೊತ್ತಾಗುತ್ರದೆ ಝುಲ್ಫಿಗೆ ಕೋಟ್ಯಾಂತರ ರೂ ಹಣ ನೀಡಿ ಮೋಸ ಹೋದವರು ಝುಲ್ಫಿಯನ್ನು ಹಿಡಿದು ಅಜ್ಞಾತ …

Read More »

ಹೆಲ್ಮೇಟ್ ಮರೆತರೆ ನೂರು ರೂ ತೆಲೆದಂಡ ಗ್ಯಾರಂಟಿ…

ಸ್ಮಾರ್ಟ್ ಸಿಟಿಯಲ್ಲಿ ಈಗ ಎಲ್ಲಿ ನೋಡಿದ್ರು ಹೆಲ್ಮೆಟ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ನ್ಯಾಯಾಧೀಶರ ಕಟ್ಟಪ್ಪಣೆಯ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಗುರುವಾರ ರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿ ದಾಖಲೆ ಪ್ರಮಾಣದ ದಂಡ ವಸೂಲಿ ಮಾಡಿದ್ದಾರೆ. ನಿನ್ನೆ ಗುರುವಾರ ೪ ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾರೆ. ನಗರದ ಮೂಲೆ ಮೂಲೆಯಲ್ಲಿ ಪೊಲೀಸರು ಚಕ್ರವ್ಯೂಹ ರಚಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ವಾಹನ ಸವಾರ ನಗರ ಪ್ರವೇಶ ಮಾಡಿದ್ದರೆ. ದಂಡ ಕಟ್ಟದೆ ವಾಪಸ್ ಹೋಗುವುದು ಕಠಿಣವಾಗಿದೆ. …

Read More »