Breaking News
Home / ವಿಶೇಷ ವರದಿ

ವಿಶೇಷ ವರದಿ

ವಿಶೇಷ ವರದಿ

ಅಯೋಧ್ಯೆಯ ರಾಮಮಂದಿರದ ಮೂರ್ತಿಯ ಶಿಲ್ಪಿ ಯಾರು ಗೊತ್ತಾ..???

ಬೆಳಗಾವಿ- ಅಯೋಧ್ಯೆಯಲ್ಲಿ ನಿರ್ಮಿಸಿದ ರಾಮಮಂದಿರದ ಶ್ರೀರಾಮನ ಮೂರ್ತಿ ಸಿದ್ಧವಾಗಿದ್ದು ಕರ್ನಾಟಕದಲ್ಲಿ ಮೂರ್ತಿಯ ಶಿಲ್ಪಿ ಕೂಡಾ ನಮ್ಮ ನೆಲದವರು,ಮೂರ್ತಿಗೆ ನಮ್ಮ ನೆಲದ ಕಲ್ಲನ್ಬು ಉಪಯೋಗಿಸಲಾಗಿದೆ. ಇದು ಶ್ರೀರಾಮ ಮೂರ್ತಿಯ ವೈಶಿಷ್ಟ್ಯ. ರಾಜ್ಯದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಕರ್ನಾಟಕಕ್ಕೆ ಮತ್ತೊಂದು ಗರಿ. ಶ್ರೀರಾಮನ ಮೂರ್ತಿ ಕೆತ್ತುವ …

Read More »

LOVE… ಗಾಗಿ ಗಂಡನ ಕಥೆ ಮುಗಿಸಿದ ಖಿಲಾಡಿ ಪ್ರೀಯಾಂಕಾ ಇವಳೇ….!!

ಮೂಡಲಗಿ- ಮನೆಯವರು ಸೋದರಮಾವನ ಜೊತೆ ಮದುವೆ ಮಾಡಿಸಿದ ಬಳಿಕವೂ ಗಂಡನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ,ಹಳೆಯ ಲವರ್ ನನ್ನು ಕರೆಯಿಸಿ ಗಂಡನ ಕಥೆ ಮುಗಿಸಿದ ಖಿಲಾಡಿ ಹೆಂಡತಿ ಇವಳೇ….. ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಲವ್ ಕೇಸ್ ಒಂದು ಅಮಾಯಕನನ್ನು ಬಲಿ ಪಡೆದ ಪ್ರೇಮ್ ಕಹಾನಿ ನಡೆದಿದೆ.ಭೀಮನ ಅಮವಾಸ್ಯೆಯಂದೇ ಪತಿಯ ಕೊಲೆ ಮಾಡಿಸಿದ ಪತ್ನಿಯ ಬಂಧನವಾಗಿದೆ.ಮಾಡಿಕೊಂಡ ಗಂಡನ ಕಥೆ ಮುಗಿಸಿ ಪ್ರೇಮಿಯ ಜೊತೆ ಬದುಕು ಸಾಗಿಸುವ ಸ್ಕೇಚ್ ಹಾಕಿದ್ದ ಇವಳು ಈಗ …

Read More »

ರಾಣಿ ಶುಗರ್ಸ ನಲ್ಲಿ ಕಿತ್ತಾಟ..ನಡೆಯುತ್ತಿಲ್ಲ ಇನಾಮದಾರ ಆಟ..ಎಸ್ ಎಂ ಜೊತೆ ಬಿಜೆಪಿಗೆ .ಓಟ..!!!

ಬೆಳಗಾವಿ- ಕಿತ್ತೂರ ಶಾಸಕ ಡಿಬಿ ಇನಾಮದಾರ ಈಗ ಸುದ್ಧಿಯಲ್ಲಿದ್ದಾರೆ ಎಸ್ ಎಂ ಕೃಷ್ಣಾ ಅವರ ಕಟ್ಟಾ ಶಿಷ್ಯರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರುವದು ಗ್ಯಾರಂಟಿ ಎಂದು ನಂಬಲರ್ಹ ಮೂಲಗಳು ತಿಳಿಸಿವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂತ್ರಿ ಸ್ಥಾನ ಕೊಡಲಿಲ್ಲ ಎಂದು ಅವರ ಜೊತೆ ಮುನಿಸಿಕೊಂಡಿರುವ ಅವರು ಎಸ್ ಎಂ ಜೊತೆ ಬಿಜೆಪಿಗೆ ಸೇರಲು ತಯಾರಿ ಮಾಡಿಕೊಂಡಿದ್ದಾರೆ ಆದರೆ ಮಾದ್ಯಮಗಳಿಗೆ ಇದರ ಸುಳಿವು ನೀಡದ ಅವರು ಬಿಜೆಪಿ …

Read More »

ಬೆಳಗಾವಿಯ ಬೀದಿಗಿಳಿದ ಇಲೆಕ್ಟ್ರಿಕ್ ರಿಕ್ಷಾ…!

ಬೆಳಗಾವಿ ಬೆಳಗಾವಿ ನಗರ ದಿನದಿಂದ ದಿನಕ್ಕೆ ಸ್ಮಾರ್ಟ್ ಆಗುತ್ತಿದೆ. ನಗರದ ರಸ್ತೆಗಳಲ್ಲಿ ಇಲೆಕ್ಟ್ರಿಕ್ ರಿಕ್ಷಾಗಳು ರಾರಾಜಿಸುತ್ತಿವೆ. ಪರಿಸರ ಸ್ನೇಹಿಯಾಗಿರುವ ಈ ರಿಕ್ಷಾಗಳು ಹೆಚ್ಚೆಚ್ಚು ಪ್ರಯಾಣಿಕರನ್ನು ಸೆಳೆಯುತ್ತಿವೆ. ನಗರದಲ್ಲಿ ಕೇವಲ ಒಂದು ರಿಕ್ಷಾ ಓಡಾಡುತ್ತಿದೆ. ಇದನ್ನು ತಯಾರಿಸಿದ ಕಂಪೆನಿ ಒಂದೇ ರಿಕ್ಷಾ ಬೆಳಗಾವಿಗೆ ಮಾರುಕಟ್ಟೆಗೆ ಪ್ರಾಯೋಗಿಕವಾಗಿ ಬಿಟ್ಟಿದೆ.ಈ ರಿಕ್ಷಾದ ವಿಶೇಷತೆ ಏನೆಂದರೆ ಪ್ರಯಾಣಿಕರಿಗೆ ಕುಳಿತುಕೊಳಲು ಸುಸಜ್ಜಿತ ಆಸನಗಳ ವ್ಯವಸ್ಥೆ ಇದೆ. ಈ ರಿಕ್ಷಾ 3 ಗಂಟೆ ಚಾರ್ಜಿಂಗ್ ಮಾಡಿದರೆ 80 ಕಿಮಿ …

Read More »

ಗೋವಾ ,ಕಡಲ ಕಿನಾರೆಯಲ್ಲಿ ಬೆಳಗಾವಿ ಬಿಜೆಪಿಯ..ಹವಾ…!

ಬೆಳಗಾವಿ- ನೆರೆಯ ಗೋವಾ ರಾಜ್ಯದ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ನಾಯಕರು ಪ್ರಚಾರದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಹಲವಾರು ಜನ ಬಿಜೆಪಿ ನಾಯಕರು ಚುನಾವಣೆ ಘೋಘಣೆ ಆದ ನಂತರ ಕಡಲ ಕಿನಾರೆಯಲ್ಲಿಯೇ ಠಿಖಾನಿ ಹೂಡಿದ್ದಾರೆ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಯುವಕರ ಪಡೆ ಕಳೆದ ಒಂದು ತಿಂಗಳಿನಿಂದ ಗೋವಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡುತ್ತಿದೆ ಅಭಯ ಪಾಟೀಲ,ಸಂಜಯ ಪಾಟೀಲ,ಮಹಾಂತೇಶ ಕವಟಗಿಮಠ,ಕಿರಣ …

Read More »

ಮಹತ್ವದ ಘಟ್ಟ ತಲುಪಿದ ಬೆಳಗಾವಿ ಗಡಿವಿವಾದ

ಹಳ್ಳಾ ಹಿಡಿದ ಮನಮೋಹನ ಸರಿನ್ ಕಮಿಟಿ:ಸಾಕ್ಷಿ ಸಂಗ್ರಹಕ್ಕೆ ತಿಣಕಾಡಿದ್ದ ಮಹಾರಾಷ್ಟ್ರಕ್ಕೆ ಭಾರೀ ಹಿನ್ನೆಡೆ!! ಇಂದು ಸೋಮವಾರ ಸರ್ವೋನ್ನತ ನ್ಯಾಯಾಲಯದ ಎದುರು ವಿಚಾರಣೆಗೆ ಬಂದಿದ್ದ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಪ್ರಕರಣವನ್ನು ಮಾರ್ಚ 10ಕ್ಕೆ ಮುಂದೂಡಲಾಗಿದೆ. 2014 ರಲ್ಲಿ ಅಂದಿನ ಮು.ನ್ಯಾ.ಮೂ.ಎಮ್.ಆರ್ ಲೋಧಾ ಅವರು ಪ್ರಕರಣದ ವಿಚಾರಣೆಗಾಗಿ ಸಾಕ್ಷಿ ಕೇಳಲು ನಿ.ನ್ಯಾ.ಮೂ.ಮನಮೋಹನ್ ಸರಿನ್ ಕಮಿಟಿಯನ್ನು ನೇಮಕ ಮಾಡಿದ್ದರು.ನ್ಯಾಯಾಲಯದ ಅಧಿಕಾರವ್ಯಾಪ್ತಿಗೆ ಈ ಪ್ರಕರಣ ಬರುವದಿಲ್ಲವೆಂದು ಕರ್ನಾಟಕವು ವಾದಿಸುತ್ತಲೇ ಬಂದಿತ್ತು. ವ್ಯಾಪ್ತಿಯ ಬಗ್ಗೆ ಉಭಯ ರಾಜ್ಯಗಳ …

Read More »

ದೇಶದ ಜನರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ

ಬೆಳಗಾವಿ-ದೀಪಾವಳಿಯ ನಂತರ ದೇಶದಲ್ಲಿ ಬದಲಾವಣೆಯ ಸಂಘರ್ಷ ನಡೆಯುತ್ತಿದೆ ದೇಶದ ೧೨೫ ಕೋಟಿ ಜನ ದೇಶವಾಸಿಗಳು ಡಿಸೆಂಬರ ೮ ರ ನಂತರ ಹಲವಾರು ತೊಂದರೆಗಳನ್ನು ಅನುಭವಿಸಿ ದೇಶವನ್ನು ಸ್ವಚ್ಛಗೊಳಿಸುವ ಯದ್ಞದಲ್ಲಿ ಪಶಲ್ಗೊಂಡು ಒಳ್ಳೆಯತನಕ್ಕೆ ಮತ್ತು ಪ್ರಾಮಾಣಿಕತೆಗೆ ಬೆಂಬಲ ಸೂಚಿಸಿ ದೇಶದ ಉತ್ತಮ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಭಾರತಿಯರು ಕೈ ಜೋಡಿಸಿದ್ದಾರೆ ಎಂದು ಪ್ರಧಾನಿ ಮೋದಿ ದೇಶವಾಸಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು ಸಂಜೆ ೭-೩೦ ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿರುವಷ್ಟು …

Read More »

ಮೂರಾಬಟ್ಟೆಯಾದ ಬೆಳಗಾವಿ ತರಕಾರಿ ಮಾರುಕಟ್ಟೆ…!

ಬೆಳಗಾವಿ- ನಗರದ ಹೃದಯ ಭಾಗದಲ್ಲಿರುವ ಹೋಲ್ ಸೇಲ್ ತರಕಾರಿ ಮಾರುಕಟ್ಟೆ ಮೂರಾಬಟ್ಟೆಯಾಗಿದೆ ಕಾಂಟೋನ್ಮೆಂಟ ಪ್ರದೇಶದಲ್ಲಿರುವ ಈ ಮಾರುಕಟ್ಟೆಯ ಲೀಜ್ ಅವಧಿ ಮುಗಿದು ಎರಡು ವರ್ಷವಾದರೂ ಇನ್ನುವರೆಗೆ ಈ ಮಾರುಕಟ್ಟೆ ಸ್ಥಳಾಂತರಗೊಂಡಿಲ್ಲ ಬೆಳಗಾವಿಯ ಕಾಂಟೋನ್ಮೆಂಟ ಅಧಿಕಾರಿಗಳು ಈ ಮಾರುಕಟ್ಟೆಯ ಲೀಜ್ ಅವಧಿಯನ್ನು ಮುಂದುವರೆಸುವದಿಲ್ಲ ಎಂದು ಹೇಳಿದ್ದರು ಆದರೆ ಈಗ ಲೀಜ್ ಅವಧಿ ಮುಗಿದು ಎರಡು ವರ್ಷ ಕಳೆದರೂ ಈ ಮಾರುಕಟ್ಟೆ ಸ್ಥಳಾಂತರಗೊಂಡಿಲ್ಲ ಹೋಲ್ ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ಎರಡು ವ್ಯಾಪಾರಿ ಸಂಘಟನೆಗಳು …

Read More »

ರಣಜಿ ನೋಡಿದ ಬೆಳಗಾವಿ ಕ್ರಿಕೇಟ್ ಪ್ರೇಮಿಗಳು ಕ್ಲೀನ್ ಬೋಲ್ಡ…

ಬೆಳಗಾವಿ-  ಒಂದೂವರೆ ದಶಕಗಳ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಗುಜರಾತ್ ತಂಡ ಮೊದಲ ದಿನ ಬೃಹತ್ ಮೊತ್ತದ ರನ್ ದಾಖಲಿಸುವ ಮೂಲಕ ಕುಂದಾನಗರಿ ಕ್ರಿಕೆಟ್ ಪ್ರೇಮಿಗಳ ದಶಕಗಳ ಸಂಭ್ರಮಕ್ಕೆ ಸಾಕ್ಷಿಯಾಯಿತು. ಕೆಎಸ್‍ಸಿಎ ಮೈದಾನದಲ್ಲಿ ಮಂಗಳವಾರ ನಡೆದ ಪಂಜಾಬ್ ಎದುರಿನ ರಣಜಿ ಪಂದ್ಯದಲ್ಲಿ ಗುಜರಾತ್ ತಂಡ ಮೊದಲ ದಿನದ ಅಂತ್ಯಕ್ಕೆ ಎರಡು ವಿಕೆಟ್‍ಗೆ 281 ರನ್ ಗಳಿಸಿತು. ಆರಂಭಿಕ ಬ್ಯಾಟ್ಸ್‍ಮನ್ ಪ್ರಿಯಾಂಕ ಪಾಂಚಾಲ್ ಶತಕ (134* ರನ್) ಸಿಡಿಸುವ …

Read More »

ಸುವರ್ಣ ಸೌಧದ ಸುತ್ತಲೂ ಕ್ಯಾಮರಾ ಕಣ್ಣು…!

ಬೆಳಗಾವಿ- ಸುವರ್ಣ ವಿಧಾನ ಸೌಧ ಚಳಿಗಾಲದ ಅಧಿವೇಶನಕ್ಕೆ ಸಜ್ಜಾಗಿದೆ ಅಧಿವೇಶನಕ್ಕೆ ಈಗ ಕ್ಷಣಗನನೆ ಆರಂಭವಾಗಿದ್ದು ಸೌಧದ ಸುತ್ತಲೂ ನೂರಾರು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಸುವರ್ಣ ಸೌಧದ ಒಳಗೆ ಹಾಗು ಹೊರಗೆ ನಡೆಯುವ ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕ್ಯಾಮರಾ ಪಹರೆಯ ವ್ಯೆವಸ್ಥೆ ಮಾಡಲಾಗಿದೆ ಎಲ್ಲಿ ಏನು ನಡೆಯುತ್ತಿದೆ ಎನ್ನುವದನ್ನು ಗಮನಿಸಲು ಸಿಸಿಟಿವಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಚಲನವಲನಗಳ ಮೇಲೆ ನಿಗಾ ವಹಿಸಲು ಮೂರು ಜನ ಸಿಬ್ಭಂಧಿಗಳು ಶಿಪ್ಟ …

Read More »