ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು
Check Also
ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು
ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …