Breaking News
Home / Breaking News / 27 ರಂದು ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿಗೆ

27 ರಂದು ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿಗೆ

ಬೆಳಗಾವಿ
ಚುನಾವಣೆ ಹೊಸ್ತಿಲಲ್ಲಿ ಸರ್ಕಾರ ಮತ್ತೆ ಸಂಗೊಳ್ಳಿ ರಾಯಣ್ಣ ನಾಮಸ್ಮರಣೆ ಮಾಡುತ್ತಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಇದೇ 27 ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ ಸಂಗೊಳ್ಳಿಗೆ ಸಿಎಂ ಭೇಟಿ ನೀಡಲಿದ್ದಾರೆ

ರಾಯಣ್ಣ ಸ್ಮಾರಕ ಸೈನಿಕ ಶಾಲೆ ಕಾಮಾಗಾರಿ ಚಾಲನೆ ನೀಡಿದ ಬಳಿಕ
ರಾಕ್ ಗಾರ್ಡನ್, ಕೆರೆ ಅಭಿವೃದ್ಧಿ, ಕಲ್ಯಾಣ ಮಂಟಪ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ
ಖಾನಪುರ ತಾಲೂಕಿನ ನಂದಗಢದಲ್ಲಿ ಕುರುಕ್ಷೇತ್ರ ಮಾದರಿಯಲ್ಲಿ ಮ್ಯೂಸಿಯಂ, ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೆ ಸಿಎಂ ಚಾಲನೆ ನೀಡಲಿದ್ದಾರೆ

ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದಿಂದ ಭರಪೂರ ಕಾಮಗಾರಿಗಳು ನಡೆಯಲಿವೆ

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *