Breaking News
Home / Breaking News / ಕಿತ್ತೂರಿನಲ್ಲಿ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ

ಕಿತ್ತೂರಿನಲ್ಲಿ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ

ಬೆಳಗಾವಿ ಬೆಳಗಾವಿಯಲ್ಲಿ ಕಿತ್ತೂರು ಉತ್ಸವ ಹಿನ್ನಲೆಯಲ್ಲಿ ಕಿತ್ತೂರಿನಲ್ಲಿ ಸಂಬ್ರಮ ಮನೆ ಮಾಡಿದೆ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕೆ ವೀರರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಕಿತ್ತೂರಿನಲ್ಲಿ ಮರುಕಳಿಸಿದೆ

ಕಿತ್ತೂರಿನಲ್ಲಿ ವಿಜಯೋತ್ಸವ ಜ್ಯೋತಿ ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ ಜ್ಯೋತಿ ಸ್ವಾಗತಿಸಿ ಸಚಿವ ರಮೇಶ ಜಾರಕಿಹೊಳಿಯಿಂದ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು

ಕಿತ್ತೂರು ಉತ್ಸವದ ಜಾನಪದ ಕಲಾತಂಡಗಳ ಮೆರವಣಿಗೆ ಸಚಿವರಿಂದ ಚಾಲನೆ ನೀಡಲಾಯಿತು ಸಚಿವರಿಗೆ ಶಾಸಕ ಡಿ.ಬಿ.ಇನಾಮದಾರ, ಡಿಸಿ ಜಿಯಾವುಲ್ಲಾ ಸೇರಿ ಗಣ್ಯರು ಸಾಥ್ ನೀಡಿದರು

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಸರ್ಕಾರದಿಂದ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ಕಿತ್ತೂರು ಉತ್ಸವ ವರ್ಷದಿಂದ ವರ್ಷ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕಿತ್ತೂರು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.
ರಾಯಣ್ಣ ಪ್ರಾಧಿಕಾರದಂತೆ ಕಿತ್ತೂರು ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಕೇಳಲಾಗಿದೆ. ಕಿತ್ತೂರಿನಲ್ಲಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು

Check Also

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ …

Leave a Reply

Your email address will not be published. Required fields are marked *