Breaking News
Home / ಬೆಳಗಾವಿ ನಗರ / ಸೆ 1 ರಂದು ಸಚಿವ ಖಂಡ್ರೆ ಬೆಳಗಾವಿಗೆ

ಸೆ 1 ರಂದು ಸಚಿವ ಖಂಡ್ರೆ ಬೆಳಗಾವಿಗೆ

ಕರ್ನಾಟಕ ರಾಜ್ಯದ ಪೌರಾಡಳಿತ ಹಾಗೂ ಸಾರ್ವಜನಿಕರ ಉದ್ದಿಮೆಗಳ ಸಚಿವರಾದ ಶ್ರಿ ಈಶ್ವರ ಬಿ. ಖಂಡ್ರೆ, ಅವರು ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಸುವರ್ಣ ಸೌಧದ ಸಭಾಂಗಣದಲ್ಲಿ ಬೆಳಗಾವಿ ವಿಭಾಗೀಯ ಪೌರಾಡಳಿತ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಾನಾ ನಡೆಸುವರು.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *