Breaking News
Home / ಕ್ರೈಮ್ ಸುದ್ದಿ / ಶಾಸಕ ಕಾಗೆ ಸೇರಿ ಎಂಟು ಜನರಿಗೆ ಜಾಮೀನು

ಶಾಸಕ ಕಾಗೆ ಸೇರಿ ಎಂಟು ಜನರಿಗೆ ಜಾಮೀನು

ಬೆಳಗಾವಿ- ವಿವೇಕ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲ್ ಬಂಧನಕ್ಕೊಳಗಾಗಿದ್ದ ಕಾಗವಾಡ ಶಾಸಕ ರಾಜು ಕಾಗೆ ಮತ್ತು ಅವರ ಕುಟುಂಬದ ಎಂಟು ಜನರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ

ರಾಜು ಕಾಗೆ ಅವರು ಹಿಂಡಲಗಾ ಜೈಲಿನಲ್ಲಿ ಇದ್ದು ನ್ಯಾಯ್ಯಾಲಯದ ಜಾಮೀನು ಪ್ರತಿಯನ್ನು ಪಡೆದಿರುವ ರಾಜು ಕಾಗೆ ಅವರ ವಕೀಲರು ಹಿಂಡಲಗಾ ಜೈಲಿನತ್ತ ಧಾವಿಸಿದ್ದಾರೆ ಸಂಜೆ ಹೊತ್ತಿಗೆ ರಾಜು ಕಾಗೆ ಸೇರಿದಂತೆ ಅವರ ಕುಟುಂಬದ ಎಂಟು ಜನ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *