Breaking News
Home / LOCAL NEWS / ಸೌಧ ಕಟ್ಟಲು ಭೂಮಿ ಕೊಟ್ಟವರಿಗೆ ನೀರು ಕೊಡಿ…!

ಸೌಧ ಕಟ್ಟಲು ಭೂಮಿ ಕೊಟ್ಟವರಿಗೆ ನೀರು ಕೊಡಿ…!

ಬೆಳಗಾವಿ: ಬುಧುವಾರ ಬೆಳಿಗ್ಗೆ ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಕಲಾಪಗಳು ಆರಂಭಬಾಗುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೆತ್ರದ ಶಾಸಕ ಸಂಜಯ ಪಾಟೀಲ ಹಲಗಾ, ಬಸ್ತವಾಡ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದರು.

ಕಲಾಪದಲ್ಲಿ ಭಾಗವಹಿಸಿ ಮಾತನಾಡಿದ ಅವರು ಬೆಳಗಾವಿಯಲ್ಲಿ ಸುವರ್ಣ  ವಿಧಾನ ಸೌಧದ ಕಟ್ಟಡ ಕಟ್ಟಲು ಹಲಗಾ ಬಸ್ತವಾಡ ಗ್ರಾಮದ ರೈತು ನೂರಾರು ಎಕರೆ ಭೂಮಿಯನ್ನು ನೀಡಿದ್ದಾರೆ ಆದರೆ ಸೌಧಕ್ಕೆ ಭೂಮಿ ಕೊಟ್ಟ ಹಲಗಾ ಬಸ್ತವಾಡ ಗ್ರಾಮದ ಜನ ಹಲವಾರು ವರ್ಷಗಳಿಂದ ನೀರಿಗಾಗಿ ಪರದಾಡುತ್ತಿದ್ದಾರೆ ಹಿಡಕಲ್ ಜಲಾಶಯದಿಂದ ಸುವರ್ಣ ಸೌಧಕ್ಕೆ ನೀರು ಪೂರೈಕೆ ಮಾಡಲು ಪೈಪ್ ಲೈನ್ ಮಾಡಲಾಗಿದೆ ಇದೆ ಪೈಪ್ ಲೈನ್ ಮೂಲಕ ಹಲಗಾ ಬಸ್ತವಾಡ ಗ್ರಾಮದ ಜನರಿಗೆ ನೀರು ಪೂರೈಸಬೇಕು ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣೀಸಬೇಕು ಎಂದು ಶಾಸಕ ಸಂಜಯ ಪಾಟೀಲ ಸರ್ಕಾರದ ಗಮನ ಸೆಳೆದರು

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *