Home / Breaking News / ನೇಗಿನಹಾಳದಲ್ಲಿ ಹಾಡುಹಗಲೇ ವ್ಯೆಕ್ತಿಯ ಕೊಲೆ

ನೇಗಿನಹಾಳದಲ್ಲಿ ಹಾಡುಹಗಲೇ ವ್ಯೆಕ್ತಿಯ ಕೊಲೆ

ಬೆಳಗಾವಿ- ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಬಸ್ ನಿಲ್ಧಾಣದಲ್ಲಿ ಮಗನೊಬ್ಬ ತನ್ನ ಸ್ವಂತ ಚಿಕ್ಕಪ್ಪನನ್ನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ

ಮಲ್ಲಪ್ಪ ಸಿದ್ಧಪ್ಪ ಭೂತಾಳೆ ಕೊಲೆಯಾದ ದುರ್ದೈವಿಯಾಗಿದ್ದು ಆರೋಪಿ ಸುರೇಶ ಭೂತಾಳೆ ಪರಾರಿಯಾಗಿದ್ದಾನೆ ಹತ್ಯೆಗೆ ಭೂ ವಿವಾದ ವೇ ಕಾರಣ ಎಂದು ತಿಳಿದು ಬಂದಿದೆ

ಬಸ್ ನಿಲ್ಧಾಣದಲ್ಲಿ ಸಾರ್ವಜನಿಕರ ಎದುರೇ ಮಲ್ಲಪ್ಪ ಭೂತಾಳೆಯನ್ನು ಅಟ್ಟಾಡಿಸಿ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಬೈಲಹೊಂಗಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅರೆಸ್ಟ್…..

ಬೆಳಗಾವಿ- ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಎ ಒನ್ ಆರೋಪಿಯಾಗಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ.ರೇವಣ್ಣ ಅವರನ್ನು ಎಸ್ ಐ …

Leave a Reply

Your email address will not be published. Required fields are marked *