Breaking News

LOCAL NEWS

ನಾಳೆ ಮಂಗಳವಾರ ಬೆಳಗಾವಿಗೆ ಮತ್ತೆ ಬರ್ತಾರೆ ಡಿ.ಕೆ ಶಿವಕುಮಾರ್…

. ಬೆಳಗಾವಿ – ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆದಿದ್ದು, ನಾಳೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಕೆ ಶಿವಕುಮಾರ್ ನೇರವಾಗಿ ಬಡಸ್ ಗ್ರಾಮಕ್ಕೆ ತೆರಳಿ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಈಗಾಗಲೇ ಒಂದು …

Read More »

ಬೆಳಗಾವಿಯಲ್ಲಿ ಉಡುಪಿ ಪೋಲೀಸರಿಂದ ಪಿಡಿಓ ವಿಚಾರಣೆ….

ಬೆಳಗಾವಿ-ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ,ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು,ಉಡುಪಿ ಪೋಲೀಸರು ಬೆಳಗಾವಿಯಲ್ಲಿ ಠಖಾನಿ ಹೂಡಿದ್ದಾರೆ. ಇಂದು ಬೆಳಗಾವಿ ಪಕ್ಕದ ಹಿಂಡಲಗಾ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಉಡುಪಿ ಪೋಲೀಸರು ಹಾಲಿ ಪಿಡಿಓ ವಸಂತಕುಮಾರಿ,ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ ಕಾಮಗಾರಿ ನಡೆಸಿದ ಸಂಧರ್ಭದಲ್ಲಿ ಹಿಂಡಲಗಾ ಗ್ರಾಪಂ ಪಿಡಿಓ ಆಗಿ ಕಾರ್ಯನಿರ್ವಹಿಸಿದ ಗಂಗಾಧರ ನಾಯಕ ಇಬ್ಬರನ್ನು ಪೋಲೀಸರು ವಿಚಾರಣೆಗೊಳಪಡೊಸಿ ಮಾಹಿತಿ ಸಂಗ್ರಹಿಸಿದರು. ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮಂಡೋಲ್ಕರ್ ಅವರು ಉಡುಪಿ …

Read More »

ಅಕ್ಷರಗಳಿಗೆ ಅಚ್ವು ಹಾಕಿ..ಹೋರಾಟದ ಕಿಚ್ವು ಹಚ್ವಿ…ಸ್ವಾತಂತ್ರ್ಯದ “ಸಂದೇಶ” ಸಾರಿದ್ರು…!!

ಬೆಳಗಾವಿ-ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಳಗಾವಿ ಜಿಲ್ಲಾ ಶಾಖೆಯು ‘ಭಾನುವಾರದ ಬಾಂಧವ್ಯ’ ಎಂಬ ವಿನೂತನ ಕಾರ್ಯಕ್ರಮ ಆರಂಭಿಸಿದ್ದು, ಈ ಕಾರ್ಯಕ್ರಮದ ಮೂಲಕ ಪ್ರತಿ ಭಾನುವಾರ ಸಂಘದ ಅಧ್ಯಕ್ಷ ದಿಲೀಪ ಕುರಂದವಾಡೆ ಮತ್ತವರ ತಂಡ ಪ್ರತಿ ಭಾನುವಾರ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸುವುದಲ್ಲದೆ, ಅವರ ಸಂಕಷ್ಟಗಳನ್ನು ತಿಳಿದುಕೊಂಡು ಸಂಘದ ಪರವಾಗಿ ಅವರಿಗೆ ಸಾಧ್ಯವಾದ ಸಹಾಯ ಮಾಡುವ ಕಾರ್ಯಕ್ರಮ ಇದಾಗಿದೆ. ಇದರ ಪ್ರಥಮ ಕಾರ್ಯಕ್ರಮ ಈ ಭಾನುವಾರ …

Read More »

ಶಾಸಕರು ತಮಟೆ ಬಾರಸಿದ್ರು…ಡಿಸಿ ಡೊಳ್ಳ ಬಾರಸಿದ್ರು..ಜನ ಹೂವು ಹಾರಸಿದ್ರು…!!

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಾಲಹಳ್ಳಿ (ಕದಾಂಪೂರ) ಗ್ರಾಮದಲ್ಲಿ ವಾಸ್ತವ್ಯ ——————————————————————– ಗ್ರಾಮದ ಪ್ರತಿ ಮನೆಗಳಿಗೆ ಶೀಘ್ರ ಕುಡಿಯುವ ನೀರು: ಶಾಸಕ ಮಹಾದೇವಪ್ಪ ಯಾದವಾಡ ಬೆಳಗಾವಿ, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು. ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ಮೂಲಕ ಪಹಣಿ, ಪಿಂಚಣಿ ಆದೇಶ ಪ್ರತಿಗಳು ಸೇರಿದಂತೆ ಕಂದಾಯ ದಾಖಲೆಗಳನ್ನು ಗ್ರಾಮದ ಜನರ ಮನೆ ಬಾಗಿಲಿಗೆ ತಲುಪಿಸಲಾಗುವುದು ಎಂದು ರಾಮದುರ್ಗ …

Read More »

ಮಿಡಿಯಾ ಬಳಗದ ಕಲ್ಯಾಣಕ್ಕಾಗಿ ದಿಲೀಪ ಅವರ ಹೊಸ ಐಡಿಯಾ….!!!

ಬೆಳಗಾವಿ ಜಿಲ್ಲಾ ಪತ್ರಕರ್ತರ ಭದ್ರತೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಲವು ವಿಶೇಷ ಯೋಜನೆಗಳ ಘೋಷಣೆ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಪತ್ರಕರ್ತರ ಭದ್ರತೆ ಮತ್ತು ಶ್ರೇಯೋಭಿವೃದ್ಧೀಗಾಗಿ ನಿವೇಶನ ಮಂಜೂರಾತಿ ಸೇರಿದಂತೆ ಹಲವಾರು ವಿಶಿಷ್ಠ ಯೋಜನೆಗಳನ್ನು ಸಂಘದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ ಮತ್ತು ಅಧ್ಯಕ್ಷ ದಿಲೀಪ ಕುರಂದವಾಡೆ  ಅವರು ಘೋಷಿಸಿದರು. ಶುಕ್ರವಾರ ಇಲ್ಲಿಯ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಯೋಜನೆಗಳ ವಿವರ ನೀಡಿದ …

Read More »

ಈಶ್ವರಪ್ಪ ರಾಜಿನಾಮೆ ಕೊಡಬಾರ್ದು- ರಮೇಶ್ ಜಾರಕಿಹೊಳಿ

ಈಶ್ವರಪ್ಪ ರಾಜಿನಾಮೆ ಕೊಡಬಾರ್ದು- ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಈಶ್ವರಪ್ಪ ಕೇಸ್ ಸಿಐಡಿ ತನಿಖೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಒತ್ತಾಯ ಬೆಳಗಾವಿ: ಸಿಡಿ ಪ್ರಕರಣ ಮತ್ತು ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಗುರುವಾರ ಬಡಸ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ ವಿಚಾರದಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ನನ್ನ ವಿರುದ್ಧ …

Read More »

ಇಂದು ಸಂಜೆ ಧಿಡೀರ್ ಬೆಳಗಾವಿಗೆ ,ಡಿಕೆಶಿ,ಸಿದ್ರಾಮಯ್ಯ,ಸುರಜೇವಾಲಾ…

ಇಂದು ಸಂಜೆ ಬೆಳಗಾವಿಗೆ ಧಿಡೀರ್, ಕಾಂಗ್ರೆಸ್ ದಿಗ್ಗಜರು… ಬೆಳಗಾವಿ- ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ್ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆಯುತ್ತಿದೆ.ಸಂತೋಷ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಇಂದು ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ,ಸುರಜೇವಾಲಾ,ಡಿಕೆ ಶಿವಕುಮಾರ್ ,ಸಿದ್ರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಈ ಮೂವರು ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಕುಟುಂಬಸ್ಥರನ್ನು …

Read More »

ಪೊಲೀಸ ಸಿಬ್ಬಂದಿಗೆ 20 ಸಾವಿರ ವಸತಿಗೃಹಗಳ ನಿರ್ಮಾಣ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ,ಏಪ್ರಿಲ್ 12: ಪೊಲೀಸ್ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ಒದಗಿಸುತ್ತಿದೆ. ಪೊಲೀಸ್ ಸಿಬ್ಬಂದಿ ನೆಮ್ಮದಿಯಿಂದ ತಮ್ಮ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಈಗಿರುವ ವಸತಿ ಗೃಹಗಳಿಗಿಂತ ದೊಡ್ಡ ಮಟ್ಟದಲ್ಲಿ 20 ಸಾವಿರ ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 10 ಸಾವಿರ ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದ ಮಚ್ಚೆ ಕೆ.ಎಸ್.ಆರ್.ಪಿ 2ನೇ ಪಡೆಯ ತರಬೇತಿ …

Read More »

ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಿ ಅಂದ್ರು…ವಿಭಜನೆ ವಿಚಾರ ಬಿಟ್ಟು ಬಿಡಿ ಅಂದ್ರು…!!

ಬೆಳಗಾವಿ: ಉತ್ತರ ಕರ್ನಾಟಕ ವಿಶೇಷವಾಗಿ ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ಮರಾಠಿ ಮತದರಾರರ ಸಂಖ್ಯೆ ಹೆಚ್ಚಿದ್ದು, ಈ ಸಮುದಾಯಕ್ಕೆ ಆದ್ಯತೆ ನೀಡಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಮರಾಠಾ ಸಮುದಾಯದ ಮತದಾರರೇ ನಿರ್ಣಾಯಕ ಆಗಿರುವ ಹಲವಾರು ಕ್ಷೇತ್ರಗಳಿವೆ.ಈ ಕ್ಷೇತ್ರಗಳಲ್ಲಿ ಪಕ್ಷದಲ್ಲಿರುವ ಮರಾಠಿ ನಾಯಕರನ್ನು ಗುರುತಿಸಿ ಮುಂಬರುವ ಚುನಾವಣೆಯ ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಆಗ್ರಹಿಸಿದರು ಎಂದು ತಿಳಿದು ಬಂದಿದೆ. …

Read More »

ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಗುತ್ತಿಗೆದಾರನ ಆತ್ಮಹತ್ಯೆ…

ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಗುತ್ತಿಗೆದಾರನ ಆತ್ಮಹತ್ಯೆ… ಬೆಳಗಾವಿ-ಸಚಿವ ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆಂದು ಕಮಿಷನ್ ಆರೋಪ ವಿಚಾರವಾಗಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಉಡುಪಿಯ ಲಾಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ …

Read More »

ಹಿಂದು ಮುಸ್ಲೀಂ ಒಂದೇ ತಾಯಿಯ ಮಕ್ಕಳು – ಯಡಿಯೂರಪ್ಪ

*ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸಲು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿಂದು- ಮುಸ್ಲೀಂ ಒಂದೇ ತಾಯಿಯ ಮಕ್ಕಳು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ರು….. ಬೆಳಗಾವಿ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ …

Read More »

ಬೆಳಗಾವಿಗೆ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಬರುತ್ತಿರುವದು ಯಾತಕ್ಕೆ ಗೊತ್ತಾ…???

ಬೆಳಗಾವಿ ಜಿಲ್ಲಾ ಬಿಜೆಪಿ ರಾಜಕೀಯದ ಅಳಿಯು, ಉಳಿಯುವಿನ ವರದಿ ಹೈಕಮಾಂಡ್ ಸಲ್ಲಿಸಲಿರುವ ಅರುಣ್ ಸಿಂಗ್! (ಬೆಳಗಾವಿ ಸುದ್ದಿ ಗ್ರೌಂಡ್ ರಿಪೋರ್ಟ್ ) ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಗುಂಪುಗಾರಿಕೆಯಿಂದ ಸೋರಗಿದೆ. ಜಿಲ್ಲೆಯಲ್ಲಿ ಪರಿಷತ್ ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಸರಿಯಲ್ಲ. ಜಾರಕಿಹೊಳಿ, ಕತ್ತಿ ಎರಡು ಪ್ರಭಲ ಗುಂಪುಗಳು ನಡುವೆ ಪೈಪೋಟಿ ಆರಂಭವಾಗಿದೆ‌. ಜಿಲ್ಲೆಯಲ್ಲಿ ಒಳ ಜಗಳ, ಇದರಿಂದ ಮುಂದಿನ ದಿನದಲ್ಲಿ ಪಕ್ಷದ ಮೇಲೆ ಆಗೋ ಪರಿಣಾಮದ ಮಾಹಿತಿ ಪಡೆಯಲು ಸ್ವತಃ …

Read More »

ಪೋಲೀಸರ ಈ ಕಾರ್ಯಕ್ಕೆ ಬಹುಮಾನ ಸಿಗಲೇ ಬೇಕು….

.ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಗಾಂಜಾ ಧಂದೆಯನ್ನು ತಡೆಯಲು ಬೆಳಗಾವಿ ಪೋಲೀಸರು ಯುದ್ಧ ಸಾರಿದ್ದು,ಈ ವಿಚಾರದಲ್ಲಿ ಇವತ್ತು ಭರ್ಜರಿ ದಾಳಿಯೂ ನಡೆದಿದ್ದು ಸಂತಸದ ಸಂಗತಿಯಾಗಿದೆ. ಬೆಳಗಾವಿಯ ಸಿಸಿಬಿ ಇನೆಸ್ಪೆಕ್ಟರ್ ನಿಂಗನಗೌಡ ಪಾಟೀಲ ಅವರು ಬೆಳಗಾವಿಯಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿ, ಮಹಾರಾಷ್ಟ್ರದ ಇಬ್ಬರು ಡ್ರಗ್ ಫೆಡ್ಲರ್ ಗಳನ್ಬು ಬಂಧಿಸಿ 8 kg 300 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್ ನಗರದ ಇಬ್ಬರು ಡ್ರಗ್ ಫೆಡ್ಲರ್ ಗಳಾದ,ಅಮನ್ ಅಕ್ರಂ ಜಮಾದಾರ್,ಹಾಗೂ …

Read More »

ವಾಯುವ್ಯ ಪದವೀಧರ ಕ್ಷೇತ್ರ,ಕಿರಣಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ಕೆಎಲ್‌ಇ ಸೊಸೈಟಿ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ …

Read More »

ಬೆಳಗಾವಿಯ, ಕರೋಶಿಯಲ್ಲಿ ವೈರಿ ರಾಷ್ಟ್ರ ಪಾಕಿಸ್ತಾನದ ಕರೆನ್ಸಿ…..

ಚಿಕ್ಕೋಡಿ: ಪಾಕಿಸ್ತಾನ ದೇಶದ ಕರೆನ್ಸಿ ಸಿಕ್ಕಿದರಿಂದ ಕರೋಶಿ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಚಿಕ್ಕೋಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮವು 12ರಿಂದ 14 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ, ಇದು ಎಲ್ಲಾ ಜಾತಿ, ಧರ್ಮದ ಜನರು ವಾಸಿಸುವ ಗ್ರಾಮವಾಗಿದೆ. ಇಲ್ಲಿನ ಧಾರ್ಮಿಕ ಕೇಂದ್ರಗಳಿಗೆ ದೇಶದ ನಾನಾ ಭಾಗದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಒಂದಲ್ಲ ಒಂದು ಕಾರಣದಿಂದ ಸುದ್ದಿಯಲಿ ಕರೋಶಿ ಗ್ರಾಮವು ಇರುತ್ತೆ ಇವಾಗ ಪಾಕಿಸ್ತಾನದ …

Read More »