Breaking News
Home / Breaking News / ರಾಕಸಕೊಪ್ಪ ಭರ್ತಿ ಪಾಲಿಕೆಯಿಂದ ಬಾಗಿನ ಅರ್ಪಣೆ

ರಾಕಸಕೊಪ್ಪ ಭರ್ತಿ ಪಾಲಿಕೆಯಿಂದ ಬಾಗಿನ ಅರ್ಪಣೆ

ಬೆಳಗಾವಿ- ನಗರದ ಮುಖ್ಯ ಜಲದ ಮೂಲವಾಗಿರುವ ರಾಕಸಕೊಪ್ಪ ಜಲಾಶಯ ಭರ್ತಿಯಾಗಿದ್ದು ಮಂಗಳವಾರ ಮಹಾಪೌರ ಸರೀತಾ ಪಾಟೀಲ ಜಲಾಶಯದಲ್ಲಿ ಬಾಗಿ ಅರ್ಪಿಸಿ ಗಂಗಾ ಪೂಜೆ ನೆರವೇರಿಸಿದರು
ಉಪ ಮಹಾಪೌರ ಸಂಜಯ ಶಿಂದೆ ಕಿರಣ ಸೈನಾಯಿಕ ಜಯಶ್ರಿ ಮಾಳಗಿ ಆಯುಕ್ತ ಜಿ ಪ್ರಭು ಮೊದಲಾದವರು ಉಪಸ್ಥಿತರಿದ್ದರು
ಈ ಸಂಧರ್ಭದಲ್ಲಿ ಮಾತನಾಡಿದ ಮೇಯರ್ ಸರೀತಾ ಪಾಟೀಲ ಬೆಳಗಾವಿ ಪರಿಸರದಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯ ಭರ್ತಿಯಾಗಿದೆ ಬೆಳಗಾವಿ ನಗರದ ಜಲದ ಮೂಲಗಳಾಗಿರುವ ರಾಕಸಕೊಪ್ಪ ಜಲಾಶಯ ಹಾಗು ಹಿಡಕಲ್ಲ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದು ಬೇಳಗಾವಿ ನಗರದ ಕುಡಿಯುವ ನೀರಿನ ಚಿಂತೆ ದೂರಾಗಿದೆ ಎಂದರು
ಜಲಾಶಯದಲ್ಲಿ ಸಂಪ್ರದಾಯದಂತೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಯಿತು

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *