Breaking News

ನಾಳೆ ಬುಧವಾರ ,ಬೆಳಗಾವಿ,ಕಿತ್ತೂರು, ಬೈಲಹೊಂಗಲ ,ಖಾನಾಪೂರ ಶಾಲೆಗಳಿಗೆ ರಜೆ ಘೋಷಣೆ

ನಾಳೆಯೂ ಶಾಲೆಗಳಿಗೆ ರಜೆ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಳಗಾವಿ ಸಿಟಿ,ಬೆಳಗಾವಿ ತಾಲ್ಲೂಕು, ಖಾನಾಪೂರ,ಕಿತ್ತೂರು ಮತ್ತು ಬೈಲಹೊಂಗಲ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಬಬುಧವಾರ  ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ನಾಳೆ  ಬುಧವಾರ ಶಾಲೆಗಳಿಗೆ ರಜೆ ಇರುತ್ತದೆ.

ವ್ಯಾಪಕ ಮಳೆ: ನಾಲ್ಕು ತಾಲ್ಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಬುಧವಾರ(ಜು.24) ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**

Check Also

ಚಿಕನ್ ಪೀಸ್….ಪಾರ್ಟಿಯಲ್ಲಿ ಬಿತ್ತು ಯುವಕನ ಹೆಣ

ಬೆಳಗಾವಿ-ಚಿಕನ್ ಪೀಸ್ ಬಡಿಸುವುದರಲ್ಲಿ ತಾರತಮ್ಯ ಮಾಡಿದಕ್ಕೆ ಸ್ನೇಹಿತರ ಮಧ್ಯೆ ಜಗಳ ವಿಕೋಪಕ್ಕೆ ಹೋಗಿ,ಸಿಟ್ಟಿನಿಂದ ‌ಯುವಕನ ಹೊಟ್ಟೆಗೆ ಚೂರಿ ಇರಿದು ಹತ್ಯೆಗೈದ …

Leave a Reply

Your email address will not be published. Required fields are marked *