ಏಲಿಯನ್ಗಳ ಬಗ್ಗೆ ಪಿತೂರಿ ಸಿದ್ಧಾಂತಿಗಳು ವಾದಿಸುವ ಕೆಲವೊಂದು ಆಧಾರ ವಿಷಯಗಳು ನಂಬದೇ ಇರಲಾರದಂತಹ ಸಂಕಷ್ಟಕ್ಕೆ ಒಡ್ಡುತ್ತದೆ. ಆದ್ದರಿಂದ ಜನರು ಸಹ ಪಿತೂರಿ ಸಿದ್ಧಾಂತಿಗಳು ಹೇಳುವ ಮಾಹಿತಿಯನ್ನು ಇಷ್ಟಪಡುತ್ತಾರೆ. ಪಿತೂರಿ ಸಿದ್ಧಾಂತಿಗಳ ವಾದಗಳನ್ನು ಎಲ್ಲರೂ ಸರಿ ಎನ್ನುವ ಕಾಲ ಹತ್ತಿರಕ್ಕೆ ಬಂದಿದೆ. ಅಂದಹಾಗೆ ಇತ್ತೀಚೆಗೆ ಯುಎಫ್ಓ(unidentified flying object) ಭೂಮಿಗೆ ಪ್ರವೇಶಿಸುವ ವೀಡಿಯೋ ದೊರೆತಿದ್ದು, ಅದನ್ನು ನಾಸಾ ಸಂಪೂರ್ಣ ವೀಡಿಯೊ ಮಾಡದೆ ಅರ್ಧಕ್ಕೆ ಕಡಿತಗೊಳಿಸಿದೆ. ನಾಸಾ ‘ಯುಎಫ್ಓ’ ಭೂಮಿಯ ವಾತಾವರಣಕ್ಕೆ ಪ್ರವೇಶಿಸುವುದನ್ನು ವೀಡಿಯೊ ಮಾಡದೇ ಕಡಿತಗೊಳಿಸಿದ್ದಾದರೂ ಏಕೆ ಎಂಬ ಸಂಶಯ ಹುಟ್ಟಿಕೊಂಡಿದೆ
Check Also
ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿ ಆಗ್ರಿ ಅಂತಾ ಆಶೀರ್ವಾದ ಮಾಡಿದವರು ಯಾರು ಗೊತ್ತಾ.??
ಬೆಳಗಾವಿ-ಲಕ್ಷ್ಮಣ ಸವದಿಗೆ ಸಿಎಂ ಆಗುವಂತೆ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಜೈನ್ ಮುನಿಗಳಿಂದ ಆಶೀರ್ವಾದ ಮಾಡಿರುವ …