Home / Breaking News / ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ…

ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ…

ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ…

ಬೆಳಗಾವಿ- ಎಂಈ ಎಸ್ ನಾಯಕರಿಗೆ ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಚ ಭೀಮಾ ಶಂಕರ ಪಾಟೀಲರ ಹೇಳಿಕೆ ಖಂಡಿಸಿ,ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ವಿ ಪುಂಡಾಟಿಕೆ ಪ್ರದರ್ಶಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಭೀಮಾ ಶಂಕರ ಪ್ರತಕೃತಿಯ ಮೇಲೆ ಕನ್ನಡ ಧ್ವಜ ಮುಚ್ವಿ ಕನ್ನಡ ಧ್ವಜ ಸಮೇತ ಪ್ರತಿಕೃತಿ ದಹನ ಮಾಡಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ.

ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷನ ವಿರುದ್ಧ ಮಹಾರಾಷ್ಟ್ರ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ ಎಂಇಎಸ್ ನಾಯಕರನ್ನು ಗಡಿಯಲ್ಲಿ ಗುಂಡಿಕ್ಕಿ ಕೊಲ್ಲಿ ಎಂಬ ಭೀಮಾಶಂಕರ್ ಪಾಟೀಲ್ ಹೇಳಿಕೆಗೆ ಆಕ್ರೋಶ ವ್ಯೆಕ್ತವಾಗಿದೆ.

Check Also

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ …

Leave a Reply

Your email address will not be published. Required fields are marked *