Breaking News
Home / Breaking News / ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ

ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *