Home / Breaking News / ರಾಜ್ಯೋತ್ಸವದ ದಿನ ಅಟ್ಯಾಕ್ ಮಾಡಿದವ ಅರೆಸ್ಟ್….

ರಾಜ್ಯೋತ್ಸವದ ದಿನ ಅಟ್ಯಾಕ್ ಮಾಡಿದವ ಅರೆಸ್ಟ್….

.

ಬೆಳಗಾವಿ- ರಾಜ್ಯೋತ್ಸವದ ದಿನ ಐದಾರು ಜನ ಯುವಕರು ಸೇರಿಕೊಂಡು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು ಈ ಗುಂಪಿನಲ್ಲಿದ್ದ ಯುವಕನೊಬ್ಬ ಪರಾರಿಯಾಗಿದ್ದ

ಪ್ರಕರಣ ದಾಖಲಿಸಿಕೊಂಡಿದ್ದ ಮಾರ್ಕೆಟ್ ಪೋಲೀಸರು ಯುವಕನ ಪತ್ತೆಗಾಗಿ ಶೋಧ ನಡೆಸಿದ್ದರು. ಮಾರಣಾಂತಿಕ ಹಲ್ಲೆ ಮಾಡಿ ಬೆಳಗಾವಿ ಬಿಟ್ಟು ಬೇರೆ ಕಡೆಗೆ ಸೆಟಲ್ ಆಗಿದ್ದ ಖಂಜರಗಲ್ಲಿಯ ಶಹಬಾಜ್ ಅನೀಸ್ ಸೌದಾಗರ ಎಂಬಾತನನ್ನು ಮಾರ್ಕೆಟ್ ಪೋಲೀಸರು ಬಂಧಿಸಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *