Breaking News
Home / Breaking News / ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆ

ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆ

ಬೆಳಗಾವಿ-ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.ದೇಶದ ವಿವಿಧೆಡಯಿಂದ ಸ್ವಾಮೀಜಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿ ಬರುತ್ತಿದೆ.

ಯಾಕೆ‌ ಮುಹೂರ್ತ ಕೊಟ್ಟಿರೀ ಅದನ್ನ ವಾಪಸ್ ಪಡೆದುಕೊಳ್ಳಿ ಅಂತಾ ಅನಾಮಿಕರು ಕರೆ ಮಾಡುತ್ತಿದ್ದಾರೆ.ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಎನ್.ಆರ್.ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ.

ಎನ್. ಆರ್.ವಿಜಯೇಂದ್ರ ಶರ್ಮಾ,ಬೆಳಗಾವಿಯ ವಿದ್ಯಾ ವಿಹಾರ ವಿದ್ಯಾಲಯದ ಕುಲಪತಿಗಳಾಗಿದ್ದಾರೆ.
ಬೆಳಗಾವಿಯ ಶಾಸ್ತ್ರೀ ನಗರದಲ್ಲಿರುವ ವಿದ್ಯಾ ವಿಹಾರ ವಿದ್ಯಾಲಯ. ವಿದ್ವಾಂಸರ ಮನೆ ಮುಂದೆ ಓರ್ವ ಪೊಲೀಸ್ ಪೇದೆ ನೇಮಕ ಮಾಡಲಾಗಿದೆ.ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *