Home / Breaking News / ಬೆಳಗಾವಿಗೆ ಬಂದಿದೆ,ಕೇಂದ್ರದ ಅಧ್ಯಯನ ತಂಡ

ಬೆಳಗಾವಿಗೆ ಬಂದಿದೆ,ಕೇಂದ್ರದ ಅಧ್ಯಯನ ತಂಡ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ ಬೆಳೆ ಹಾನಿ ಸೇರಿದಂತೆ ಇತರ ಹಾನಿಯನ್ನು ಅದ್ಯಯನ ಮಾಡಲು ಕೇಂದ್ರದ ಅದ್ಯಯನ ತಂಡ ಬೆಳಗಾವಿಗೆ ಆಗಮಿಸಿದೆ

ಇಂದು ಬೆಳಿಗ್ಗೆ ಬೆಳಗಾವಿಗೆ ಬಂದಿರುವ ಕೇಂದ್ರದ ತಂಡ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳ ಜೊತೆ,ಸಭೆ ನಡೆಸಿದೆ

ಸಭೆಯಲ್ಲಿ ಜಿಲ್ಲಾಧಿಕಾರಿಗಳು ವಿಪರೀತ ಮಳೆಯಿಂದ ಎಷ್ಟು ನಷ್ಟ ವಾಗಿದೆ ಎನ್ನುವದರ ಬಗ್ಗೆ ಮಾಹಿತಿ ನೀಡಿದ್ದಾರೆ,ಬೆಳೆಹಾನಿ,ಸಾರ್ವಜನಿಕ ಆಸ್ತಿ,ಮನೆಗಳ ಹಾನಿ ಸೇರಿದಂತೆ ಜಿಲ್ಲೆಯಲ್ಲಿ ಸಂಭವಿಸಿದ ಎಲ್ಲ ಘಟನಾವಳಿಗಳ ಸಮಗ್ರ ಚಿತ್ರಣವನ್ನು ಬೆಳಗಾವಿಯ ಅಧಿಕಾರಿಗಳು ಕೇಂದ್ರದ ತಂಡದ ಎದುರು ಮಂಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ,ಕೇಂದ್ರದ ತಂಡ,ಗೋಕಾಕ್ ಹುಕ್ಕೇರಿ,ಸೇರಿದಂತೆ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಶೀಲನೆ ಮಾಡಲಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *