Breaking News
Home / Breaking News / ಬೆಳಗಾವಿಯಲ್ಲಿ ಮಹತ್ವದ ಬೆಳವಣಿಗೆ,ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಕವಟಗಿಮಠ….

ಬೆಳಗಾವಿಯಲ್ಲಿ ಮಹತ್ವದ ಬೆಳವಣಿಗೆ,ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಕವಟಗಿಮಠ….

ಬೆಳಗಾವಿ- ಸ್ಥಳೀಯ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ. ಜಗದೀಶ್ ಕವಟಗಿಮಠ ಅವರು ಇವತ್ತು ನಾಮಪತ್ರ ವಾಪಸ್ ಪಡೆದಿದ್ದಾರೆ.

ಜಗದೀಶ್ ಕವಟಗಿಮಠ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರ ಸಹೋದರರಾಗಿದ್ದು ಅವರು ಇಂದು ನಾಮತ್ರ ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆಯಲು ನಾಳೆ ಅಂತಿಮ ದಿನವಾಗಿದ್ದು ನಾಳೆ ಎಷ್ಟು ಜನ ನಾಮಪತ್ರ ವಾಪಸ್ ಪಡೆಯುತ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *