Breaking News

ಗುರುವಾರ ಬೆಳಗಾವಿಗೆ ಇಬ್ಬರು ಫೈರ್ ಬ್ರ್ಯಾಂಡ್!

ಬೆಳಗಾವಿ- ಗುರುವಾರ ದಿನಾಂಕ 16 ರಂದು ಬೆಳಗಾವಿಗೆ ಇಬ್ಬರು ದಿಗ್ಗಜರು ಅಗಮಿಸುತ್ತಿದ್ದು ಅಂದು ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬದುಕು ಹೋರಾಟ,ಶೌರ್ಯ ಸಹಾಸದ ಇತಿಹಾಸ ಬಿಂಬಿಸುವ ಶಿವಚರಿತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಕ್ಷೇತ್ರದ ಛತ್ರಪತಿ ಶಿವಾಜಿ ಉದ್ಯಾನವನದ ಆವರಣದಲ್ಲಿ ನಿರ್ಮಿಸಿರುವ ಶಿವಚರಿತ್ರೆ ಗುರುವಾರ ಸಂಜೆ 5-30 ಕ್ಕೆ ಉದ್ಘಾಟನೆ ಆಗಲಿದೆ.ಕೇಂದ್ರ ಸಚಿವೆ ಸ್ಮೃತಿ ಇರಾಣಿ,ಮಾಜಿ ಕೇಂದ್ರ ಸಚಿವ ಬಸನಗೌಡ ಯತ್ನಾಳ ಅವರು ಶಿವಚರಿತ್ರೆಯನ್ನು ಉದ್ಘಾಟಿಸಲಿದ್ದಾರೆ.

Check Also

ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ

ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರವಾಡ ನಡುವೆ ಸದ್ಯ …

Leave a Reply

Your email address will not be published. Required fields are marked *