Breaking News
Home / Breaking News / ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು.

ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ‌ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *