Home / Breaking News / ಬೆಳಗಾವಿ ಪಾಲಿಕೆ ಆಯಕ್ತರಾಗಿ ರಾಜಶ್ರೀ ಜೈನಾಪೂರೆ

ಬೆಳಗಾವಿ ಪಾಲಿಕೆ ಆಯಕ್ತರಾಗಿ ರಾಜಶ್ರೀ ಜೈನಾಪೂರೆ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ರಾಜಶ್ರೀ ಜೈನಾಪೂರೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ,ವರ್ಗಾವಣೆ ಆಗಿತ್ತು,ಬೆಳಗಾವಿಯಲ್ಲಿ ಉಪ ವಿಭಾಗಾಧಿಕಾರಿಗಳಾಗಿ,ಸೇವೆ ಸಲ್ಲಿಸಿದ ಬಳಿಕ ಈಗ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಜಿಸ್ಡ್ರಾರ್ ಆಗಿ ಸೇವೆ ಮಾಡುತ್ತಿದ್ದ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *