Breaking News
Home / LOCAL NEWS / ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ

ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ

ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *