Breaking News
Home / Breaking News / ಬೆಳಗಾವಿ ನಗರಸೇವಕನಿಗೆ ಥಳಿಸಿದ ಕಾಂಟ್ಯಾಕ್ಟರ್

ಬೆಳಗಾವಿ ನಗರಸೇವಕನಿಗೆ ಥಳಿಸಿದ ಕಾಂಟ್ಯಾಕ್ಟರ್

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕನ ಮೇಲೆ ಗುತ್ತಿಗೆದಾರನೊಬ್ಬ ಹಲ್ಲೆ ನಡೆಸಿದ ಘಟನೆ ಈಗ ಮಧ್ಯಾಹ್ನ ನಡೆದಿದೆ

ಗುತ್ತಿಗೆದಾರ ಡಿಎಲ್ ಕುಲಕರ್ಣಿ ನಗರ ಸೇವಕ ಸತೀಶ ದೇವರ ಪಾಟೀಲ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗಿದ್ದು ನಗರ ಸೇವಕನ ಶರ್ಟು ಹರಿದಿದೆ ಎಂದು ತಿಳಿದು ಬಂದಿದೆ

ಪಾಲಿಕೆಯ ಮೂರನೆಯ ನೂರು ಕೋಟಿ ರೂ ಅನುದಾನದ ಕಾಮಗಾರಿಗೆ ಸಮಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎಂದು ಹೇಳಲಾಗಿದ್ದು ಹಲ್ಲೆಗೊಳಗಾದ ನಗರ ಸೇವಕ ಸತೀಶ ದೇವರ ಪಾಟೀಲ ಗುತ್ತಿಗೆದಾರನ ವಿರುದ್ಧ ದೂರು ಕೊಡಲು ಖಡೇಬಝಾರ ಠಾಣೆಗೆ ಧಾವಿಸಿದ್ದಾರೆ

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *