Breaking News
Home / Breaking News / ಸಂಸದ ಸುರೇಶ ಅಂಗಡಿ ಮನೆಗೆ ಲಿಂಗಾಯತ ಮಹಾಸಭಾ ಮುತ್ತಿಗೆ

ಸಂಸದ ಸುರೇಶ ಅಂಗಡಿ ಮನೆಗೆ ಲಿಂಗಾಯತ ಮಹಾಸಭಾ ಮುತ್ತಿಗೆ

ಬೆಳಗಾವಿ- ಲಿಂಗಾಯತ ಧರ್ಮಕ್ಜೆ ಸ್ವತಂತ್ರ ಹಾಗೂ ಅಲ್ಪಸಂಖ್ಯಾತ ವರ್ಗದ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ಸಂಘಟನೆ ಸೇರಿದಂತೆ ವಿವಿಧ ಲಿಂಗಾಯತ ಸಮಾಜದ ಸಂಘಟನೆಗಳು ಸಂಸದ ಸುರೇಶ ಅಂಗಡಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು

ರಾಜ್ಯ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ಶಿಫಾರಸ್ಸು ಮಾಡಿದೆ ಆದ್ರೆ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಲಿಂಗಾಯತ ಸಮಾಜಕ್ಕೆ ಅನ್ಯಾಯ ಮಾಡಿದ್ದು ಸಮಾಜಕ್ಕೆ ನ್ಯಾಯ ಕೂಡಿಸಲು ಸಂಸದ ಸುರೇಶ ಅಂಗಡಿ ಸಂಸತ್ತಿನಲ್ಲಿ ಧ್ವನಿ ಎತ್ತ ಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು

ನೂರಾರು ಜನ ಲಿಂಗಾಯತ ಸಮಾಜದ ಕಾರ್ಯಕರ್ತರು ಸುರೇಶ ಅಂಗಡಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು ಬಿಗಿ ಪೋಲೀಸ್ ಬಂದೋಬಸ್ತಿ ಏರ್ಪಡಿಸಲಾಗಿದೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *