Breaking News

ಚರ್ಚೆಗೆ ಸಿಗದ ಅವಕಾಶ ಸುವರ್ಣ ಸೌಧದ ಎದುರು ಶಾಸಕ ಅಭಯ ಪಾಟೀಲ ಬೆನಕೆ ಧರಣಿ..

ಬೆಳಗಾವಿ- – ಬೆಳಗಾವಿ ಜಿಲ್ಲೆಯ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಬೆಳಗಾವಿಯಲ್ಲಿ ಐಟಿ ಬಿಟಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಸದನದಲ್ಲಿ ಖಾಸಗಿ ವಿಧೇಯಕ ಮಂಡನೆ ಅವಕಾಶ ಸಿಗದೇ ಇರುವದನ್ನು ಖಂಡಿಸಿ ಶಾಸಕ ಅಭಯ ಪಾಟೀಲ ಅನೀಲ ಬೆನಕೆ ಸುವರ್ಣ ವಿಧಾನಸೌಧದ ಮುಖ್ಯದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ

ಶಾಸಕದ್ವಯರ ಧರಣಿ ಮುಂದುವರೆದಿದ್ದು ಐಟಿ ಬಿಟಿ ಕೇಂದ್ರ ಸ್ಥಾಪಿಸುವ ವಿಷಯ ಅಜೇಂಡಾದಲ್ಲಿದ್ದರೂ ಚರ್ಚೆಗೆ ಅವಕಾಶ ಸಿಗಲಿಲ್ಲ ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಬೆಳಗಾವಿ ಅಭಿವೃದ್ಧಿ ವಿಷಯ ಪ್ರಸ್ತಾಪಿಸಲು ಅವಕಾಶ ನೀಡದ ಬೆಳಗಾವಿ ಅಧಿವೇಶನ ಯಾವ ಪರುಷಾರ್ಥಕ್ಕಾಗಿ ಎನ್ನುವದು ಅಭಯ ಪಾಟೀಲರ ಪ್ರಶ್ನೆಯಾಗಿದೆ

Check Also

ನಾಳೆ ಬೆಳಗಾವಿಯಲ್ಲಿ ಗಾಂಜಾವಾಲಾ, ಕೋಕೀಲಾ ಲೈವ್ ರಸಮಂಜರಿ….

ಕಿತ್ತೂರು ಉತ್ಸವ: ಅ.22 ರಂದು ಬೆಳಗಾವಿ ನಗರದಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ ಬೆಳಗಾವಿ,-: ಕಿತ್ತೂರು ಉತ್ಸವ ಹಾಗೂ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.