Breaking News

ಕ್ರಾಂತಿವೀರನ ಕಂಚಿನ ಪುತ್ಥಳಿ ಅನಾವರಣ

ಬೆಳಗಾವಿ-ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ನ‌ ಕಂಚಿನ ಪುತ್ಥಳಿಯನ್ನು ಕುರಬರಹಟ್ಟಿ ಗ್ರಾಮದಲ್ಲಿ ಮಾಜಿ ಮೇಯರ್ ಯಲ್ಲಪ್ಪ ಕುರುಬರ ಅನಾವರಣ ಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರು ಅಭಯ ಪಾಟೀಲ ಅವರು, ಅಪ್ರತಿಮ ದೇಶಭಕ್ತ‌ ಸಂಗೋಳ್ಳಿ ರಾಯಣ್ಣ ನ ಸ್ವಾತಂತ್ರ್ಯ ಪ್ರೇಮ, ಶೌರ್ಯ, ಸಾಹಸ, ಆದರ್ಶಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ.

ಈ ಭಾಗದಲ್ಲಿ‌ ರಾಯಣ್ಣ ಪ್ರತಿಮೆ ಇರಲಿಲ್ಲ. ಅದಕ್ಕಾಗಿ ಈ ಗ್ರಾಮದಲ್ಲಿ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಲಾಗಿದೆ ಎಂದು ಅಭಯ ಪಾಟೀಲ ಹೇಳಿದರು.

4 ವರ್ಷದ ಹಿಂದೆ ಗ್ರಾಮಸ್ಥರು ಎಲ್ಲರೂ ಸೇರಿ ೭ ಲಕ್ಷ ರೂ.ಗಳನ್ನು ಸಂಗ್ರಹಿಸಿದ್ದರು. ರಾಯಣ್ಣ ಪುತ್ಥಳಿಯನ್ಮು ವಿಭಿನ್ನವಾಗಿರುವ ಸಮರ‌ ಶೈಲಿಯ ಮೂರ್ತಿಯನ್ನು ಬೆಳಗಾವಿಯ ಕಲಾವಿದ ಜೆ.ಜೆ.ಪಾಟೀಲ ನಿರ್ಮಿಸಿದ್ದಾರೆ ಅದನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದು ಅಭಯ ಪಾಟೀಲ ಹೇಳಿದರು.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *