Breaking News

ಎಸಿಬಿ ದಾಳಿ ಹೆಸ್ಕಾಂ ಸಹಾಯಕ ಇಂಜನೀಯರ್ ಬಲೆಗೆ

ಬೆಳಗಾವಿ- ನಗರದಲ್ಲಿ ಎಸಿಬಿ ಜೀವಂತವಾಗಿದೆ ಬುಧವಾರ ಎಸಿಬಿ ಅಧಿಕಾರುಗಳು   ದಾಳಿ. ನಡೆಸಿದ್ದು ಹೆಸ್ಕಾಂ ಸಹಾಯಕ ಇಂಜನೀಯರ್ ಎಸಿಬಿ ಬಲೆಗೆ ಬಿದ್ದಿದ್ದಾನೆ

ನಗರದ ರೈಲ್ವೆ ಸ್ಟೇಷನ್ ನಿಲ್ದಾಣದ ಬಳಿ ಹೆಸ್ಕಾಂ ಶಾಖೆ ೩ರ ಕಚೇರಿ ಮೇಲೆ ದಾಳಿ. ನಡೆಸಿದೆ   ಹೆಸ್ಕಾಂ ಸಹಾಯಕ ಅಭಿಯಂತರ ಕಾಮತೇಶ ಕಂಡಾಳೆ ಬಲೆಗೆ. ಬಿದ್ದಿದ್ದಾನೆ

ಎರಡು  ಸಾವಿರ ರುಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳ ದಾಳಿ. ಎಸಿಬಿ ಡಿವೈಎಸ್ಪಿ ಕೆ.ಎಚ. ಪಠಾಣ್ ನೇತೃತ್ವದಲ್ಲಿ ದಾಳಿ.ನಡೆದಿದೆ
ಹೆಸ್ಕಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಜ್ಯೂನಿಯರ್ ಎಂಜಿನಿಯರ್  ಜೆ.ರಾಮಕೃಷ್ಣನಿಂದ ಲಂಚದ ಬೇಡಿಕೆ ಇಟ್ಟಿದ್ದನು. ಹಾಜರಾತಿಯಲ್ಲಿ ಅಪಸೆಂಟ್ ಇದನ್ನ ಪೂರ್ತಿ ಮಾಡಲು ಹಣ ಕೇಳಿದ್ದ ಕಾಮತೇಶ ಕಂಡಾಳೆ ಬಲೆಗೆ. ಬಿದ್ದಿದ್ದಾನೆ

Check Also

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ …

Leave a Reply

Your email address will not be published. Required fields are marked *