ಬೆಂಗಳೂರಿನಿಂದ ಬೆಳಗಾವಿಗೆ ಬಂತು ಆರ್ಡರ್,ಆರ್ಡರ್ ಆರ್ಡರ್..!!

ಬೆಳಗಾವಿ- ಬೆಳಗಾವಿ ಪೋಲೀಸ್ ಇಲಾಖೆಯಲ್ಲಿ ಸಿಂಗಮ್ ಎಂದೇ ಖ್ಯಾತಿ ಪಡೆದಿರುವ ಎಸಿಪಿ ನಾರಾಯಣ ಭರಮಣಿ ಅವರನ್ನು ಮಾರ್ಕೆಟ್ ವಿಭಾಗದ ಎಸಿಪಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ನಗರದ ಮಾರ್ಕೆಟ್ ವಿಭಾಗದ ಎಸಿಪಿ ಆಗಿದ್ದ ಕಟ್ಡಿಮನಿ ಅವರನ್ನು ಬೆಳಗಾವಿ ನಗರ ಅಪರಾಧ ವಿಭಾಗದ ಎಸಿಪಿಯನ್ನಾಗಿ ವರ್ಗಾಯಿಸಿದೆ. ಭರಮಣಿ ಅವರ ಜಾಗಕ್ಕೆ ಕಟ್ಟಿಮನಿ,ಕಟ್ಟಿಮನಿ ಅವರ ಜಾಗಕ್ಕೆ ಈಗ ನಾರಾಯಣ ಭರಮಣಿ ಅವರು ಬಂದಿದ್ದಾರೆ.

ಗಣೇಶ ಹಬ್ಬದ ಸಂಧರ್ಬದಲ್ಲಿ ಬೆಳಗಾವಿ ಮಹಾನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು ಬೆಳಗಾವಿ ಮಹಾನಗರದ ಹಲವು ಠಾಣೆಗಳ ಪಿಐ ಗಳ ವರ್ಗಾವಣೆ ಆಗಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *