Breaking News

ಅಂಗಡಿ ಜಾರಕಿಹೊಳಿ ಮದ್ಯೆ ವಾಕ್ ಸಮರ

ಬೆಳಗಾವಿ- ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಬಿಜೆಪಿ ಮುಖಂಡ ರಾಜು ಜಿಕ್ಕನಗೌಡರ ವಿರುದ್ಧ ಕೇಸರಿಮಯದ ಆರೋಪ ಮಾಡುತ್ತಿದ್ದಂತೆಯೇ ಸಂಸದ ಸುರೇಶ ಅಂಗಡಿ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದು ಹಿಂದೂಸ್ತಾನ್ ಇಲ್ಲಿ ಕೇಸರಿಮಯ ಮಾಡದಿದ್ದರೆ ಪಾಕಿಸ್ತಾನದಲ್ಲಿ ಕೇಸರೀಕರಣ ಮಾಡಬೇಕಾ? ಎಂದು ಸಂಸದ ಸುರೇಶ ಅಂಗಡಿ ಪ್ರಶ್ನೆ ಮಾಡಿದ್ದಾರೆ.

ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿಗಳ ಮೇಲೆ ಹಲ್ಲೆ ಮಾಡಲಾಗಿದೆ ಈ ವಿಷಯದಲ್ಲಿ ಪೋಲೀಸರು ಮೌನ ವಹಿಸಿ ಪ್ರಭಾವಿಗಳ ಮರ್ಜಿ ಕಾಯುತ್ತಿದ್ದಾರೆ ವಿಸಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ಮು ಇನ್ನುವರೆಗೆ ಬೆಳಗಾವಿ ಪೋಲೀಸರು ಬಂಧಿಸಿಲ್ಲ ಅನ್ನೋದು ಬಿಜೆಪಿ ವಾದವಾಗಿದೆ

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *