Breaking News

ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ

ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *