Breaking News

ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ

ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ

Check Also

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ …

Leave a Reply

Your email address will not be published. Required fields are marked *