Breaking News

ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ

ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *