ಸವದತ್ತಿಯ ಸೇವಕ, ಆನಂದ್ ಚೋಪ್ರಾ ನಿಧನ

ಬೆಳಗಾವಿ- ಸವದತ್ತಿಯ ಖ್ಯಾತ ಸಮಾಜ ಸೇವಕ,ಆನಂದ ಚೋಪ್ರಾ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ‌.

ಸಮಾಜ ಸೇವೆಯ ಮೂಲಕ ಅಪಾರ ಜನಮೆಚ್ಚುಗೆ ಗಳಿಸಿದ್ದ ಆನಂದ ಚೋಪ್ರಾ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿದ್ದರು.

Check Also

ಮಸೀದಿಯಲ್ಲೇ ಮೌಲ್ವಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಬೆಳಗಾವಿ – ಮಸೀದಿಯಲ್ಲಿ‌ ಮೌಲ್ವಿಯಿಂದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮೂರು ವರ್ಷದ ಬಳಿಕ ಬೆಳಕಿಗೆ …

Leave a Reply

Your email address will not be published. Required fields are marked *