ಅಂಜಲಿ ನಿಂಬಾಳ್ಕರ್ ಕಾರು ಅಪಘಾತ

ಅಂಜಲಿ ನಿಂಬಾಳ್ಕರ್ ಕಾರು ಅಪಘಾತ

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ಹೇಮಂತ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಖಾನಾಪೂರದಿಂದ ನಾಂದೇಡ ಗೆ ಹೋಗುವ ಮಾರ್ಗದಲ್ಲಿ ಮಹಾರಾಷ್ಟ್ರದ ಸೊಲ್ಲಾಪೂರ ಸಮೀಪ ಅವರ ಕಾರು ಪಲ್ಟಿ ಹೊಡೆದ ಪರಿಣಾಮ ಅವರ ತೆಲೆಗೆ ಪೆಟ್ಟಾಗಿದ್ದು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಬಲ್ಲ ಮೂಲಗಳ ಪ್ರಕಾರ ಅಂಜಲಿ ನಿಂಬಾಳ್ಕರ್ ಅಪಾಯದಿಂದ ಪಾರಾಗಿದ್ದಾರೆ ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ

ಕಾರ್ ಚಾಲಕ ಮಹಾದೇವ ಮತ್ತು ಗನ್ನ ಮೆನ್ನ ಸಯ್ಯದ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಎಂದು ತಿಳಿದು ಬಂದಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *