Breaking News

ಖಾನಾಪೂರದಲ್ಲಿ ಗೆದ್ದ ಅರವಿಂದ್ ಪಾಟೀಲ….

 

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಖಾನಾಪೂರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.

ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ 27 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ,ಅಂಜಲಿ ನಿಂಬಾಳ್ಕರ್ 25 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಕೋರ್ಟ್ ಆದೇಶ ಪಡೆದು ಕೊನೆಯ ಕ್ಷಣದಲ್ಲಿ ನಾಲ್ವರು ಮತಚಲಾಯಿಸಿದ ಬಳಿಕ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *