Breaking News

ನೇಕಾರ ಸಹಕಾರಿ ಸಂಘದಿಂದ ಕೃಷ್ಣಾ ಅನಿಗೋಳ್ಕರ್ ಗೆಲವು

ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ.

ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ.

ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ.

Check Also

ಬೆಳಗಾವಿ ಜಿಲ್ಲೆಯ ಸಮಸ್ಯೆ ಸಿಎಂ ಭೇಟಿಯಾದ ಬೆಳಗಾವಿ ಶಾಸಕರು

ಬೆಂಗಳೂರು- ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಇಂದು ಸಿಎಂ ಸಿದ್ರಾಮಯ್ಯ ಆಲಿಸಿದರು ಬೆಳಗಾವಿ ಜಿಲ್ಲೆಯ ಇಬ್ಬರು ಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕರು …

Leave a Reply

Your email address will not be published. Required fields are marked *