Breaking News
Home / Breaking News / ಖಾನಾಪೂರದಲ್ಲಿ ಗೆದ್ದ ಅರವಿಂದ್ ಪಾಟೀಲ….

ಖಾನಾಪೂರದಲ್ಲಿ ಗೆದ್ದ ಅರವಿಂದ್ ಪಾಟೀಲ….

 

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಖಾನಾಪೂರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.

ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ 27 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ,ಅಂಜಲಿ ನಿಂಬಾಳ್ಕರ್ 25 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಕೋರ್ಟ್ ಆದೇಶ ಪಡೆದು ಕೊನೆಯ ಕ್ಷಣದಲ್ಲಿ ನಾಲ್ವರು ಮತಚಲಾಯಿಸಿದ ಬಳಿಕ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *