Breaking News
Home / Breaking News / ದಕ್ಷಿಣ ಭಾರತದ ಏಕೈಕ ,ಬೆಳಗಾವಿಯ ಅಶ್ವತ್ಥಾಮ ಮಂದಿರದ ಮೂರ್ತಿ ಕಳ್ಳತನ..

ದಕ್ಷಿಣ ಭಾರತದ ಏಕೈಕ ,ಬೆಳಗಾವಿಯ ಅಶ್ವತ್ಥಾಮ ಮಂದಿರದ ಮೂರ್ತಿ ಕಳ್ಳತನ..

ಬೆಳಗಾವಿ: ದಕ್ಷಿಣ ಭಾರತದ ಶ್ರದ್ಧಾಕೇಂದ್ರ ಹಾಗೂ ಪ್ರಸಿದ್ಧ ಜಾಗೃತ ಸ್ಥಳವಾದ ನಗರದ ಪಾಂಗುಳ ಗಲ್ಲಿಯ ಅಶ್ವತ್ಥಾಮ ಮಂದಿರದ  ಮೂರ್ತಿ ಸೋಮವಾರ ತಡರಾತ್ರಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಈ ಸ್ಥಳಕ್ಕೆ ಧಾವಿಸಿದ್ದಾರೆ.

ಅರ್ಚಕರು ಎಂದಿನಂತೆ ದೇವಾಲಯಕ್ಕೆ ಪೂಜೆ ಸಲ್ಲಿಸಲು ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಭಾರತದಲ್ಲಿ ಇಂತಹ ಎರಡೇ ಮಂದಿರಗಳಿವೆ. ಆ ಪೈಕಿ ಉತ್ತರ ಭಾರತದಲ್ಲಿ ಇರುವುದು ಇದೊಂದೇ. ರಂಗಪಂಚಮಿಯಲ್ಲಿ ಶಾಪ ವಿಮೋಚನೆಗಾಗಿ ಜನರು ಇಲ್ಲಿ ಉರುಳುಸೇವೆ ಮಾಡುತ್ತಾರೆ.

ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಭಕ್ತರು ಆಗ್ರಹಿಸಿದ್ದಾರೆ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *