Breaking News

ರೈತನ ಮೇಲೆ ಕರಡಿ ದಾಳಿ, ರೈತನಿಗೆ ಗಾಯ

ಲೊಂಡಾದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ 65 ವರ್ಷದ ರೈತನ ಮೇಲೆ ಮೂರು ಕರಡಿ ದಾಳಿ ಮಾಡಿದ ಪರಿಣಾಮ ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಡಿ ದಾಳಿಗೆ ಒಳಗಾದ ರೈತ ಪ್ರಭು ದೇಸೂರಕರ ಎಂದು‌ ಗುರುತಿಸಲಾಗಿದೆ. ಜಮೀನಲ್ಲಿ ಕೆಲಸ ಮಾಡುತ್ತಿರುವಾಗ ದಾಳಿ ನಡೆಸಿದ ಕರಡಿ ಹಿಂಡು ಪ್ರಭುವಿನ ಮೇಲೆ ಭೀಕರ ದಾಳಿ ನಡೆಸಿವೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *